ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಳಕೆದಾರರ ಡೇಟಾ ಸಂಗ್ರಹಿಸ್ತಿದ್ದ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಗೂಗಲ್

Twitter
Facebook
LinkedIn
WhatsApp
ಬಳಕೆದಾರರ ಡೇಟಾ ಸಂಗ್ರಹಿಸ್ತಿದ್ದ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಗೂಗಲ್

ವಾಷಿಂಗ್ಟನ್: ಬಳಕೆದಾರರ ಫೋನ್ ನಂಬರ್ ಹಾಗೂ ಇತರ ಪ್ರಮುಖ ಡೇಟಾಗಳನ್ನು ರಹಸ್ಯವಾಗಿ ಸಂಗ್ರಹಿಸುತ್ತಿದ್ದ ಹತ್ತಾರು ಅಪ್ಲಿಕೇಶನ್‌ಗಳನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಬ್ಯಾನ್ ಮಾಡಿದೆ.

ಗೂಗಲ್ ನಿಷೇಧಿಸಿರುವ ಆ್ಯಪ್‌ಗಳಲ್ಲಿ ಮುಖ್ಯವಾಗಿ 1 ಕೋಟಿಗೂ ಹೆಚ್ಚು ಬಾರಿ ಡೌನ್‌ಲೋಡ್ ಆಗಿದ್ದ ಮುಸ್ಲಿಂ ಪ್ರಾರ್ಥನೆಯ ಅಪ್ಲಿಕೇಶನ್‌ಗಳು, ಬಾರ್‌ಕೋಡ್ ಸ್ಕ್ಯಾನಿಂಗ್ ಅಪ್ಲಿಕೇಶನ್‌ಗಳು, ಹೈವೇ ಸ್ಪೀಡ್ ಟ್ರ್ಯಾಪ್ ಡಿಟೆಕ್ಷನ್ ಅಪ್ಲಿಕೇಶನ್ ಹಾಗೂ ಇತರ ಹಲವಾರು ಬಳಕೆದಾರರ ಡೇಟಾಗಳನ್ನು ಸಂಗ್ರಹಿಸುತ್ತಿದ್ದ ಅಪ್ಲಿಕೇಶನ್‌ಗಳನ್ನು ಗೂಗಲ್ ಬ್ಯಾನ್ ಮಾಡಿದೆ.

ಗೂಗಲ್ ಪ್ಲೇಸ್ಟೋರ್‌ನಿಂದ ನಿಷೇಧಿಸಲಾದ ಅಪ್ಲಿಕೇಶನ್‌ಗಳು ಬಳಕೆದಾರರ ಸ್ಥಳ ಮಾಹಿತಿ, ಇ-ಮೇಲ್, ಫೋನ್ ನಂಬರ್, ಹತ್ತಿರದ ಸಾಧನಗಳು ಹಾಗೂ ಪಾಸ್‌ವರ್ಡ್‌ಗಳನ್ನು ಸಂಗ್ರಹಿಸುತ್ತಿದ್ದವು ಎಂಬುದು ತಿಳಿದುಬಂದಿದೆ. 

ಬಳಕೆದಾರರ ಡೇಟಾವನ್ನು ಹೊರತೆಗೆಯಲು ಈ ಅಪ್ಲಿಕೇಶನ್‌ಗಳಲ್ಲಿ ಕೋಡ್‌ಗಳನ್ನು ಸೇರಿಸಲಾಗುತ್ತಿದ್ದು, ಇದಕ್ಕಾಗಿ ಹಲವು ಕಂಪನಿಗಳು ಅಪ್ಲಿಕೇಶನ್‌ಗಳಿಗೆ ಪಾವತಿಸಿದೆ. ನಿಷೇಧಿತ ಅಪ್ಲಿಕೇಶನ್‌ಗಳಲ್ಲಿ ಕಂಡುಬಂದಿರುವ ಕೋಡ್‌ಗಳನ್ನು ಇತ್ತೀಚೆಗೆ ಸಂಶೋಧಕರು ಕಂಡುಹಿಡಿದಿದ್ದಾರೆ ಎಂದು ವರದಿ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ