ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ಬಸ್ ಚಕ್ರದಡಿ ಸಿಲುಕಿದ ಬೈಕ್ ಸವಾರ. ಈ ಭೀಕರ ವಿಡಿಯೋ ನೋಡುತ್ತಿದ್ದಂತೆ ಎಂತಹವರೂ ಬೆಚ್ಚಿ ಬೀಳುವುದಂತೂ ಸತ್ಯ. ಈ ಭೀಕರ ವಿಡಿಯೋವನ್ನು ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಜಂಟಿ ಆಯುಕ್ತ ಡಾ.ಬಿಆರ್ ರವಿಕಾಂತೇಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಬೈಕ್ ಸವಾರ ನೇರವಾಗಿ ಬಸ್ಸಿಗೆ ಡಿಕ್ಕಿ ಹೊಡೆದು ಬಸ್ಸಿನ ಚಕ್ರದ ಕೆಳಗೆ ತಲೆ ಸಿಲುಕಿಕೊಳ್ಳುತ್ತದೆ. ಬಸ್ಸಿನ ಚಾಲಕ ತಕ್ಷಣವೇ ಬಸ್ಸನ್ನು ನಿಲ್ಲಿಸುತ್ತಾನೆ.ಆಗ ಚಕ್ರದಡಿಯಿಂದ ಬದುಕಿಬರುತ್ತಾನೆ.
ಈ ಭಯಾನಕ ವಿಡಿಯೋ ಹಂಚಿಕೊಂಡಿರುವ ಜಂಟಿ ಆಯುಕ್ತ ರವಿಕಾಂತೇಗೌಡ ಅವರು, ಬೈಕ್ ಸವಾರರಿಗೆ ಸಲಹೆಯನ್ನೂ ನೀಡಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಐಎಸ್ಐ ಮಾರ್ಕ್ವುಳ್ಳ ಗುಣಮಟ್ಟದ ಹೆಲ್ಮೆಟ್ ಅನ್ನೇ ಧರಿಸಿ ಎಂದು ಸೂಚಿಸಿದ್ದಾರೆ.ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿದ್ದರಿಂದಲೇ ಈ ಯುವಕ ಬದುಕುಳಿದಿದ್ದಾನೆ. ಚಕ್ರದಡಿ ಸಿಲುಕಿದ್ದರೂ ಬದುಕುಳಿಯಲು ಈ ಹೆಲ್ಮೆಟ್ ಕಾರಣ ಎಂದು ಹೇಳಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?