ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್ಸಿನ ಚಕ್ರದಡಿ ಸಿಲುಕಿದರೂ, ಅದೃಷ್ಟವಶಾತ್ ಬದುಕುಳಿದ ಬೈಕ್ ಸವಾರನ ಭೀಕರ ವಿಡಿಯೋ ಇಲ್ಲಿದೆ.

Twitter
Facebook
LinkedIn
WhatsApp

ಬೆಂಗಳೂರು: ಬಸ್​ ಚಕ್ರದಡಿ ಸಿಲುಕಿದ ಬೈಕ್​ ಸವಾರ. ಈ ಭೀಕರ ವಿಡಿಯೋ ನೋಡುತ್ತಿದ್ದಂತೆ ಎಂತಹವರೂ ಬೆಚ್ಚಿ ಬೀಳುವುದಂತೂ ಸತ್ಯ. ಈ ಭೀಕರ ವಿಡಿಯೋವನ್ನು ಬೆಂಗಳೂರಿನ ಟ್ರಾಫಿಕ್​ ಪೊಲೀಸ್​ ಜಂಟಿ ಆಯುಕ್ತ ಡಾ.ಬಿಆರ್​ ರವಿಕಾಂತೇಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಬೈಕ್​ ಸವಾರ ನೇರವಾಗಿ ಬಸ್ಸಿಗೆ ಡಿಕ್ಕಿ ಹೊಡೆದು ಬಸ್ಸಿನ ಚಕ್ರದ ಕೆಳಗೆ ತಲೆ ಸಿಲುಕಿಕೊಳ್ಳುತ್ತದೆ. ಬಸ್ಸಿನ ಚಾಲಕ ತಕ್ಷಣವೇ ಬಸ್ಸನ್ನು ನಿಲ್ಲಿಸುತ್ತಾನೆ.ಆಗ ಚಕ್ರದಡಿಯಿಂದ ಬದುಕಿಬರುತ್ತಾನೆ.

ಬಸ್ಸಿನ ಚಕ್ರದಡಿ ಸಿಲುಕಿದರೂ, ಅದೃಷ್ಟವಶಾತ್ ಬದುಕುಳಿದ ಬೈಕ್ ಸವಾರನ ಭೀಕರ ವಿಡಿಯೋ ಇಲ್ಲಿದೆ.

ಈ ಭಯಾನಕ ವಿಡಿಯೋ ಹಂಚಿಕೊಂಡಿರುವ ಜಂಟಿ ಆಯುಕ್ತ ರವಿಕಾಂತೇಗೌಡ ಅವರು, ಬೈಕ್​ ಸವಾರರಿಗೆ ಸಲಹೆಯನ್ನೂ ನೀಡಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಐಎಸ್​ಐ ಮಾರ್ಕ್​ವುಳ್ಳ ಗುಣಮಟ್ಟದ ಹೆಲ್ಮೆಟ್​​ ಅನ್ನೇ ಧರಿಸಿ ಎಂದು ಸೂಚಿಸಿದ್ದಾರೆ.ಉತ್ತಮ ಗುಣಮಟ್ಟದ ಹೆಲ್ಮೆಟ್​ ಧರಿಸಿದ್ದರಿಂದಲೇ ಈ ಯುವಕ ಬದುಕುಳಿದಿದ್ದಾನೆ. ಚಕ್ರದಡಿ ಸಿಲುಕಿದ್ದರೂ ಬದುಕುಳಿಯಲು ಈ ಹೆಲ್ಮೆಟ್​​ ಕಾರಣ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ