ಫಿಲ್ಲೌರ್(ಪಂಜಾಬ್): ಲೂಧಿಯಾನ-ಜಲಂಧರ್ ಮುಖ್ಯ ರಸ್ತೆಯ ಲಾಡೋವಾಲ್ ಟೋಲ್ ಪ್ಲಾಜಾ ಬಳಿ ಬುಧವಾರ ಮುಂಜಾನೆ ಶಸ್ತ್ರಸಜ್ಜಿತ ದರೋಡೆಕೋರರು ಪಿಆರ್ಟಿಸಿ ಬಸ್ನಲ್ಲಿ ದರೋಡೆ ಮಾಡಿದ್ದಾರೆ.
ವರದಿಯ ಪ್ರಕಾರ, ಚಾಲಕ ಲೂಧಿಯಾನದಿಂದ ಜಲಂಧರ್ಗೆ ತೆರಳುತ್ತಿದ್ದ ಬಸ್ ಅನ್ನು ಟೋಲ್ ಪ್ಲಾಜಾ ಬಳಿ ನಿಲುಗಡೆ ಮಾಡಿದ್ದರು.
ಈ ವೇಳೆ ದ್ವಿಚಕ್ರವಾಹನಗಳಲ್ಲಿ ಬಂದ ಮೂವರು ದರೋಡೆಕೋರರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕಂಡಕ್ಟರ್ ಹಣ ಕೊಡಲು ನಿರಾಕರಿಸಿದಾಗ ದರೋಡೆಕೋರರಲ್ಲಿ ಒಬ್ಬ ಪಿಸ್ತೂಲ್ ತೆಗೆದುಕೊಂಡು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಬಸ್ ಕಂಡಕ್ಟರ್ ಹೇಳಿದ್ದಾರೆ. ದರೋಡೆಕೋರರು ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಘಟನೆಯಿಂದ ರೊಚ್ಚಿಗೆದ್ದ ಜನರು ಮುಖ್ಯರಸ್ತೆಯಲ್ಲಿ ಸಂಚಾರ ತಡೆ ನಡೆಸಿದರು. ಮಾಹಿತಿ ಪಡೆದ ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?