ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಸ್‌ ಸ್ಟೇರಿಂಗ್‌ ಮೇಲೆಯೇ ಚಾಲಕನಿಗೆ ಹೃದಯಾಘಾತ, ಸ್ಥಳದಲ್ಲಿಯೇ ಸಾವು!

Twitter
Facebook
LinkedIn
WhatsApp
images 2

ಚಿಕ್ಕೋಡಿ(ಏ.09):  ವಾ.ಕ.ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಚಾಲಕನೊಬ್ಬ ಬಸ್‌ ಸ್ಟಾರ್ಟ್‌ ಮಾಡಿ ಚಲಿಸಬೇಕೆನ್ನುವ ಸಂದರ್ಭದಲ್ಲಿಯೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಯಕ್ಸಂಬಾದಲ್ಲಿ ಗುರುವಾರ ನಡೆದಿದೆ.ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಧರೇಪ್ಪ ಶಂಕರ ಮಂಗಸೂಳೆ (56) ಮೃತ ಚಾಲಕ. ಕರ್ತವ್ಯದಲ್ಲಿದ್ದಾಗ ಬೆಳಗಾವಿಯಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮಕ್ಕೆ ಬರಬೇಕಾದ ಬಸ್ಸಿನ ಚಾಲಕನಾಗಿದ್ದ. ಬೆಳಗಾವಿಯಿಂದ ಹೊರಟು ಯಕ್ಸಂಬಾಕ್ಕೆ ಬಂದು ಬಸ್ಸಿನಲ್ಲಿದ್ದ 9 ಸೀಟಗಳಲ್ಲಿ 8 ಸೀಟಗಳನ್ನು ಕೆಳಗೆ ಇಳಿಸಿ ಇನ್ನೇನು ಬಸ್‌ ಸ್ಟಾರ್ಟ್‌ ಮಾಡಿ ಹೋಗಬೇಕು ಎನ್ನುವಷ್ಟರಲ್ಲಿ ಸ್ಟೇರಿಂಗ್‌ ಮೇಲೆಯೇ ಹೃದಯಾಘಾತವಾಗಿದೆ.

ಇದನ್ನರಿಯದ ನಿರ್ವಾಹಕ ಬಸ್‌ ಬಿಡುವಂತೆ ಸುಮಾರು ಮೂರ್ನಾಲ್ಕು ಸಲ ಸಿಟಿ ಹಾಕಿದರೂ ಚಾಲಕ ಮಂಗಸೂಳೆ ಬಸ್‌ ಬಿಡದೇ ಇದ್ದದನ್ನು ಅವನ ಹತ್ತಿರ ಹೋಗಿ ನೋಡಿದಾಗ ಸ್ಥಳದಲ್ಲಿಯೇ ಹೃದಯಾಘಾತವಾಗಿ ಸಾವನ್ನಪ್ಪಿರುವುದು ಕಂಡುಬಂದಿದೆ. ಆಗ ನಿರ್ವಾಹಕ ಚಕಿತಗೊಂಡು ಅಲ್ಲಿರುವ ಸಾರ್ವಜನಿಕರ ಗಮನಕ್ಕೆ ತಂದು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿಯೇ ಜೀವ ಹಾರಿಹೋಗಿತ್ತು.

ಮೃತ ಚಾಲಕನಿಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ. ವಾ.ಕ.ರಸ್ತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಚಾಲಕನ ಶವವನ್ನು ಮನೆಗೆ ಸಾಗಿಸಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist