ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಸ್ ಹತ್ತುವಾಗ ವಿದ್ಯಾರ್ಥಿನಿಯೋರ್ವಳು ಜಾರಿ ಬಿದ್ದು ಬಸ್ ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಗಾಯಗೊಂಡಾಕೆಯ ಸ್ಥಿತಿ ಚಿಂತಾಜನಕವಾಗಿದೆ, ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಘಟನೆ ನಗರದ ಜ್ಞಾನಭಾರತಿ ವಿಶ್ವವಿದ್ಯಾಲಯದ ಬಳಿ ನಡೆದಿದೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ.
ಗಾಯಗೊಂಡ ವಿದ್ಯಾರ್ಥಿನಿ ಮೊದಲ ವರ್ಷದ ಉನ್ನತ ವ್ಯಾಸಾಂಗ ಮಾಡುತ್ತಿದ್ದು, ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಲ ಎಂಬಾಕೆ, ಬಿಎಂಟಿಸಿ ಬಸ್ ಹತ್ತುವಾಗ ಕೆಳಗೆ ಬಿದ್ದಿದ್ದಾಳ. ಈ ವೇಳೆ ಬಸ್ಸ್ ಆಕೆಯ ಮೇಲೆ ಹರಿದು ಹೋಗಿದೆ. ಗಂಭೀರವಾಗಿ ಗಾಯಗೊಂಡ ಶಿಲ್ಪಾಳನ್ನು ನಾಗರಬಾವಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಘಟನೆಯಿಂದ ಕೆರಳಿದ ವಿದ್ಯಾರ್ಥಿ ಸಮೂ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದು, ಬಸ್ ಚಾಲಕನನ್ನು ಬಂಧಿಸುವಂತಿ ಅಗ್ರಹಿಸಲಾಗುತ್ತಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?