ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಹಲಸಿನ ಹಣ್ಣು ಭಾರತದ ಪ್ರಮುಖ ಹಣ್ಣುಗಳಲ್ಲಿ ಒಂದು.ಹೆಚ್ಚಾಗಿ ನಾವು ಹಳದಿ ಬಣ್ಣದ ಹಲಸಿನ ಹಣ್ಣುಗಳನ್ನು ನೋಡುತ್ತೇವೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಹಳಸಿನ ಹಣ್ಣು ಬಹಳಷ್ಟು ಬೇಡಿಕೆ ಸೃಷ್ಟಿಸಿರುವ ಹಲಸಿನಹ ಹಣ್ಣು.
ಕೆಂಪು ಹಲಸಿನ ಹಣ್ಣು ಹೆಚ್ಚಾಗಿ ಬೆಳೆಯುವ ಪ್ರದೇಶಗಳು ಕರ್ನಾಟಕದಲ್ಲಿ ಇವೆ. ದಕ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಗಳಲ್ಲಿ ಈ ಹಲಸಿನ ಹಣ್ಣನ್ನು ಹೆಚ್ಚಾಗಿ ಬೆಳೆಯುತ್ತಾರೆ.ಮಾರುಕಟ್ಟೆಯಲ್ಲಿವೆ ವ್ಯಾಪಕ ಬೇಡಿಕೆ ಇರುವ ಈ ಹಣ್ಣು ಬೆಂಗಳೂರಿಗರಿಗೆ ಅತ್ಯಂತ ಪ್ರಿಯವಾಗಿದೆ. ಈ ಹಲಸಿನ ಹಣ್ಣನ್ನು ಥೈಲಂಡ್ ವೆರಿಟಿ ಎಂದು ಕರೆಯಲಾಗುತ್ತಿದೆ.
ಕೇರಳ ರಾಜ್ಯದಲ್ಲಿ ಈ ಹಲಸಿನ ಹಣ್ಣ ಹೆಚ್ಚಾಗಿ ಕಂಡುಬರುತ್ತದೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಈ ಹಲಸಿನಹಣ್ಣಿನ ಮರಗಳು ಹೆಚ್ಚಾಗಿ ಕಂಡುಬರುತ್ತದೆ.ಅತ್ಯುತ್ತಮ ಸ್ವಾದ ಮತ್ತು ಸಿಎಂ ಹೊಂದಿರುವ ಈ ಹಲಸಿನ ಹಣ್ಣು ಜೀರ್ಣಶಕ್ತಿಯನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?