ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡ್ಯಾನ್ಸ್ ಮಾಡಿ ಕಾಲಹರಣ ಮಾಡುವುದು ಬಿಟ್ಟು ಸರ್ಕಾರ ನ್ಯಾಯಾಂಗ ತನಿಖೆಗೆ ನಡೆಸಲಿ: ಡಿಕೆಶಿ

Twitter
Facebook
LinkedIn
WhatsApp
ಡ್ಯಾನ್ಸ್ ಮಾಡಿ ಕಾಲಹರಣ ಮಾಡುವುದು ಬಿಟ್ಟು ಸರ್ಕಾರ ನ್ಯಾಯಾಂಗ ತನಿಖೆಗೆ ನಡೆಸಲಿ: ಡಿಕೆಶಿ

ಬೆಂಗಳೂರು: ಗುತ್ತಿಗೆದಾರರು ಬೊಮ್ಮಾಯಿ ಸರ್ಕಾರದ ಮೇಲೆ ಹೊರಿಸಿರುವ 40% ಕಮಿಷನ್ ಆರೋಪದ ಕುರಿತಾಗಿ ಸರ್ಕಾರ ನ್ಯಾಯಾಂಗ ತನಿಖೆ ನಡೆಸಲಿ. ಜೊತೆಗೆ ನಮ್ಮ ಆಡಳಿತಾವಧಿಯಲ್ಲಿ ನಾವು ಕಮಿಷನ್ ಪಡೆದಿದ್ದರೆ ಅದನ್ನೂ ನ್ಯಾಯಾಂಗ ತನಿಖೆಗೆ ಒಳಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಡಿಕೆಶಿ, ಸರ್ಕಾರ ಸಂಭ್ರಮಾಚರಣೆ , ಡ್ಯಾನ್ಸ್ ಮಾಡಿ ಕಾಲಹರಣ ಮಾಡುವ ಬದಲು ತ್ವರಿತ ತನಿಖೆಗೆ ಆದೇಶ ನೀಡಲಿ. ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದು ಮೂರು ವರ್ಷಗಳು ಆಗಿವೆ. ನಾವು ಕಮಿಷನ್ ಪಡೆದಿದ್ದರೆ ಇದುವರೆಗೆ ಯಾಕೆ ತನಿಖೆ ನಡೆಸಿಲ್ಲ, ಬಿಜೆಪಿ‌ ಸರ್ಕಾರ ಮಲಗಿತ್ತಾ ಎಂದು ಪ್ರಶ್ನಿಸಿದರು.

ಡ್ಯಾನ್ಸ್ ಮಾಡಿ ಕಾಲಹರಣ ಮಾಡುವುದು ಬಿಟ್ಟು ಸರ್ಕಾರ ನ್ಯಾಯಾಂಗ ತನಿಖೆಗೆ ನಡೆಸಲಿ: ಡಿಕೆಶಿ

ಬಳಿಕ ರಾಹುಲ್ ಗಾಂಧೀಯ ಭಾರತ್ ಜೋಡೊ ಯಾತ್ರೆ ಬಗ್ಗೆ ಮಾತಾಡಿ, ರಾಹುಲ್ ಗಾಂಧೀ ಯಾತ್ರೆ ಇದೇ ತಿಂಗಳು 30 ರಂದು ರಾಜ್ಯ ಪ್ರವೇಶಿಸಲಿದೆ. ರಾಜ್ಯದಲ್ಲಿ 21 ದಿನ 510 ಕಿಮೀ ಪಾದಯಾತ್ರೆ ನಡೆಯಲಿದೆ. ಗುಂಡ್ಲುಪೇಟೆ ಬಳಿ ಪ್ರವೇಶ ಮಾಡಿ ಬಳ್ಳಾರಿ, ರಾಯಚೂರು ಮೂಲಕ ತೆಲಂಗಾಣಕ್ಕೆ ಹೋಗಲಿದೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ