ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬಾರದ ಲೋಕಕ್ಕೆ ಪ
ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (46)ಹೃದಯಾಘಾತದಿಂದ ಮೃತಪಟ್ಟಿದ್ದು, ನಾಡಿನ ಕಲೆ, ಸಾಂಸ್ಕøತಿಕ ಲೋಕಕ್ಕೆ ಬರ ಸಿಡಿಲು ಬಡಿದಂತಾಗಿದೆ.
ಕೇವಲ 46ನೇ ವಯಸ್ಸಿನಲ್ಲಿ ಪುನೀತ್ ರಾಜ್ ಕುಮಾರ್, ತಮ್ಮ ಜೀವನದ ಪಯಣ ಮುಗಿಸಿ ಬಾರದ ಲೋಕಕ್ಕೆ ತೆರಳಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ.
ಇಂದು ಬೆಳಗ್ಗೆ ಜಿಮ್ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಅಸ್ವಸ್ಥರಾದ ಪುನೀತ್ರಾಜ್ಕುಮಾರ್ ಅವರನ್ನು ತಕ್ಷಣವೇ ರಮಣಶ್ರೀ ಕ್ಲೀನಿಕ್ಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ತುರ್ತು ಚಿಕಿತ್ಸೆ ನೀಡಿದ ಹೊರತಾಗಿಯೂ ಫಲಿಸದೆ, ಹೃದಯಾಘಾತದಿಂದ ಪುನೀತ್ರಾಜ್ಕುಮಾರ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.
ವಿಕ್ರಂ ಆಸ್ಪತ್ರೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್, ನಟರಾದ ಗಣೇಶ್, ಧ್ರುವ ಸರ್ಜಾ, ರವಿಚಂದ್ರನ್, ನೀನಾಸಂ ಸತೀಶ್, ಯೋಗರಾಜ್ ಭಟ್, ನಟಿಯರಾದ ಸುಧಾರಾಣಿ, ಶೃತಿ, ಜಯಮಾಲಾ, ಅನುಪ್ರಭಾಕರ್ ಸೇರಿದಂತೆ ಹಲವು ನಟ-ನಟಿಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?