ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಅವ್ರ 15 ವರ್ಷಗಳ ದಾಂಪತ್ಯದಲ್ಲಿ ಜೀವನದಲ್ಲಿ ಬಿರುಕು ಮೂಡಿದ್ದು, ಅವ್ರ ಪತ್ನಿ ಕಿರಣ್ ರಾವ್ ಅವರೊಂದಿಗೆ ವಿಚ್ಛೇದನ ತೆಗೆದುಕೊಳ್ಳುವುದಾಗಿ ಘೋಷಿಸುವ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅಂದ್ಹಾಗೆ, ಈ ದಂಪತಿಗಳಿಗೆ ಆಜಾದ್ ರಾವ್ ಖಾನ್ ಅನ್ನೋ ಒಬ್ಬ ಮಗನಿದ್ದಾನೆ.
ಅಮೀರ್ ಮತ್ತು ಕಿರಣ್ ಅವರ ಜಂಟಿ ಹೇಳಿಕೆ ಹೀಗಿದೆ, ‘ಈ 15 ಸುಂದರ ವರ್ಷಗಳಲ್ಲಿ ನಾವು ಜೀವನಪರ್ಯಂತ ಅನುಭವಗಳು, ಸಂತೋಷ ಮತ್ತು ನಗುವನ್ನು ಹಂಚಿಕೊಂಡಿದ್ದೇವೆ, ಮತ್ತು ನಮ್ಮ ಸಂಬಂಧವು ನಂಬಿಕೆ, ಗೌರವ ಮತ್ತು ಪ್ರೀತಿಯಲ್ಲಿ ಮಾತ್ರ ಬೆಳೆದಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?