ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಿವುಡ್ ನಲ್ಲಿ ನೆಪೋಟಿಸಂ: ಮತ್ತೆ ಗುಡುಗಿದ ಕಂಗನಾ ರಣಾವತ್

Twitter
Facebook
LinkedIn
WhatsApp
281992602 558338898971977 7374700471707487552 n

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಬಾಲಿವುಡ್ ನಲ್ಲಿರುವ ನೆಪೋಟಿಸಂ ಬಗ್ಗೆ ಆಗಾಗ್ಗೆ ಧ್ವನಿ ಎತ್ತುತ್ತಲೇ ಇರುತ್ತಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿ ಪ್ರದಾನ ಬೆನ್ನಲ್ಲೇ ಮತ್ತೆ ನೆಪೋಟಿಸಂ ಮಾಫಿಯಾ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಕೆಲವು ಪ್ರಶಸ್ತಿಗಳ ಕುರಿತಾಗಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ನೇರವಾಗಿ ಅವರು ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಯ ಕುರಿತು ಟೀಕೆ ಮಾಡಿದ್ದಾರೆ.

No photo description available.

ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿಯಲ್ಲಿ ನಟಿ ಆಲಿಯಾ ಭಟ್ ಮತ್ತು ನಟ ರಣಬೀರ್ ಕಪೂರ್ ಅವರಿಗೆ ಅತ್ಯುತ್ತಮ ನಟಿ ಹಾಗೂ ನಟ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಬಗ್ಗೆ ಕಂಗನಾ ಆಕ್ರೋಶ ವ್ಯಕ್ತಪಡಿಸಿದ್ದು, ಅರ್ಹ ಪ್ರತಿಭೆಗಳಿದ್ದರೂ, ಅವರಿಂದ ಈ ಪ್ರಶಸ್ತಿಯನ್ನು ಕಸಿದುಕೊಳ್ಳಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇಂತಹ ಪ್ರಶಸ್ತಿಗಳಿಂದಾಗಿ ಇನ್ನೂ ನೆಪೋಟಿಸಂ ಜೀವಂತವಾಗಿದೆ ಎಂದು ವಿಶ್ಲೇಷಿಸಿದ್ದಾರೆ. 

Rishab Shetty, Dada saheb Phalke award, Rishab Shetty kantara, Rishab  Shetty Award, Kantara Film, Kantara Award, kantara film shooting start,  kantara 2 latest updates, Dada saheb Phalke award 2023 list, kantara 2

ಕನ್ನಡದ ರಿಷಬ್ ಶೆಟ್ಟಿ, ಅನುಪಮ್ ಖೇರ್, ದಿ ಕಾಶ್ಮೀರ್ ಫೈಲ್ಸ್, ಆರ್.ಆರ್.ಆರ್ ಸಿನಿಮಾಗಳಿಗೂ ಈ ಬಾರಿ ಪ್ರಶಸ್ತಿ ಬಂದಿದ್ದು, ಅವರನ್ನೆಲ್ಲ ಶ್ಲ್ಯಾಘಿಸಿದ್ದಾರೆ. ನಿಜಕ್ಕೂ ಇಂತಹ ಸಿನಿಮಾ ಮತ್ತು ನಟರಿಗೆ ಪ್ರಶಸ್ತಿ ಬಂದಿರುವುದು ಖುಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಕಂಗನಾ ಬರೆದಿರುವುದು ಪೋಸ್ಟ್ ಗೆ ಸಾಕಷ್ಟು ಕಾಮೆಂಟ್ ಗಳು ಕೂಡ ಬಂದಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist