ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

 ಬಾಲಿವುಡ್‌ ಬಿಟ್ಟು ದಕ್ಷಿಣದಲ್ಲೇ ಸೆಟಲ್‌ ಆಗ್ತಾರಾ ಸನ್ನಿ ಲಿಯೋನ್

Twitter
Facebook
LinkedIn
WhatsApp
 ಬಾಲಿವುಡ್‌ ಬಿಟ್ಟು ದಕ್ಷಿಣದಲ್ಲೇ ಸೆಟಲ್‌ ಆಗ್ತಾರಾ ಸನ್ನಿ ಲಿಯೋನ್

ಬಾಲಿವುಡ್‌ನ ಹಾಟ್ ಬ್ಯೂಟಿ ಸನ್ನಿ ಲಿಯೋನ್ ಮತ್ತೆ ಸುದ್ದಿಯಲ್ಲಿದ್ದಾರೆ. ಚಿತ್ರರಂಗದಲ್ಲಿ ಉತ್ತುಂಗದಲ್ಲಿರುವ ಸನ್ನಿ ಈಗ ಹೈದರಾಬಾದ್‌ನಲ್ಲಿ ಹೊಸ ಮನೆಯನ್ನು ಖರೀದಿಸಲು ಪ್ಲ್ಯಾನ್ ಮಾಡ್ತಿದ್ದಾರೆ.

 ಬಾಲಿವುಡ್‌ ಬಿಟ್ಟು ದಕ್ಷಿಣದಲ್ಲೇ ಸೆಟಲ್‌ ಆಗ್ತಾರಾ ಸನ್ನಿ ಲಿಯೋನ್

ನೀಲಿ ತಾರೆಯಾಗಿ ಸಿನಿಪ್ರೇಕ್ಷಕರ ಕಣ್ಣಿಗೆ ಮಿಂಚು ಹರಿಸಿದ್ದ ನಟಿ ಸನ್ನಿ ಬಳಿಕ ಬಿಗ್ ಬಾಸ್ ಮನೆಯ ಜರ್ನಿಯಿಂದ ಹಿಡಿದು ಈಗ ಹಿಂದಿ ಮತ್ತು ದಕ್ಷಿಣದ ಸಿನಿಮಾಗಳಲ್ಲಿ ನಟಿ ಮಿಂಚ್ತಿದ್ದಾರೆ. ಈ 10 ವರ್ಷಗಳ ಸಿನಿ ಜರ್ನಿಯಲ್ಲಿ ಸಾಕಷ್ಟು ಸಾಧನೆ ಮಾಡಿದ ಬಳಿಕ ಇತ್ತೀಚೆಗಷ್ಟೇ ಮುಂಬೈನಲ್ಲಿ 16 ಕೋಟಿ ಮೌಲ್ಯದ ಮೂರು ಬೆಡ್ ರೂಂಗಳ ಐಷಾರಾಮಿ ಮನೆಯನ್ನ ಖರೀದಿ ಮಾಡಿದ್ದರು. ಈಗ ದಕ್ಷಿಣದಲ್ಲಿ ಮನೆ ಖರೀದಿಸಲು ಸನ್ನಿ ಲಿಯೋನ್ ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ:ತೆಲುಗು ನಟ ತ್ರಿಗುಣ್‌ ಕನ್ನಡ ಪ್ರೀತಿ ನೋಡಿ, ಭೇಷ್‌ ಎಂದ ಫ್ಯಾನ್ಸ್‌

 ಬಾಲಿವುಡ್‌ ಬಿಟ್ಟು ದಕ್ಷಿಣದಲ್ಲೇ ಸೆಟಲ್‌ ಆಗ್ತಾರಾ ಸನ್ನಿ ಲಿಯೋನ್

ದಿ ಸಿನಿಮಾಗಳ ಜತೆ ಸೌತ್ ಸಿನಿಮಾಗಳಲ್ಲೂ ಬ್ಯುಸಿಯಿರುವ ಸನ್ನಿ ಲಿಯೋನ್ ಈಗ ಹೈದರಾಬಾದ್ ಮನೆ ಖರೀದಿಸಲು ಯೋಚನೆ ಮಾಡಿದ್ದಾರೆ. ಈಗಾಗಲೇ ಶೋಧ ಕಾರ್ಯ ಕೂಡ ಪೂರ್ಣಗೊಂಡಿದ್ದು, ಸದ್ಯದಲ್ಲೇ ಹೈದರಾಬಾದ್ ಗೃಹಪ್ರವೇಶ ಕೂಡ ಸನ್ನಿ ಮಾಡಲಿದ್ದಾರೆ. ತೆಲುಗು, ತಮಿಳು, ಕನ್ನಡ ಸಿನಿಮಾದಲ್ಲಿ ಬ್ಯುಸಿಯಿರುವ ನಟಿ ದಕ್ಷಿಣದಲ್ಲೇ ಸೆಟಲ್ ಆಗ್ತಾರಾ ಎಂಬ ಮಾತುಗಳು ಕೇಳಿ ಬರುತ್ತಿದೆ.

 ಬಾಲಿವುಡ್‌ ಬಿಟ್ಟು ದಕ್ಷಿಣದಲ್ಲೇ ಸೆಟಲ್‌ ಆಗ್ತಾರಾ ಸನ್ನಿ ಲಿಯೋನ್

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ