ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಿವುಡ್ ಸ್ಟಾರ್ ಜೋಡಿಯ ಮನೆ ನುಗ್ಗಿ ಹೊಡಿತೀನಿ : ಕಂಗನಾ ರಣಾವತ್ ಗರಂ

Twitter
Facebook
LinkedIn
WhatsApp
ಬಾಲಿವುಡ್ ಸ್ಟಾರ್ ಜೋಡಿಯ ಮನೆ ನುಗ್ಗಿ ಹೊಡಿತೀನಿ : ಕಂಗನಾ ರಣಾವತ್ ಗರಂ

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಕಳೆದ ಒಂದು ವಾರದಿಂದ ಸಿಕ್ಕಾಪಟ್ಟೆ ಕೋಪ ಮಾಡಿಕೊಂಡಿದ್ದಾರೆ. ತಮ್ಮ ಮೇಲೆ ಬೇಹುಗಾರಿಕೆ ಮಾಡಲಾಗುತ್ತಿದೆ ಎನ್ನುವುದರಿಂದ ಹಿಡಿದು ತಾವೊಬ್ಬ ಹುಚ್ಚಿ, ಏನು ಬೇಕಾದರೂ ಮಾಡುವುದಕ್ಕೆ ರೆಡಿ, ಮನೆಗೆ ನುಗ್ಗಿ ಹೊಡಿತೀನಿ ಎನ್ನುವವರೆಗೆ ತಾಳ್ಮೆ ಕಳೆದುಕೊಂಡಿದ್ದಾರೆ. ಅದಕ್ಕೆ ಕಾರಣ ಏನು ಎನ್ನುವುದು ಅವರ ಅಭಿಮಾನಿಗಳಿಗೆ ಯಕ್ಷ ಪ್ರಶ್ನೆಯಾಗಿದೆ.

No photo description available.

ಬಾಲಿವುಡ್ ಜೋಡಿಯೊಂದು ತಮಗೆ ವಿಪರೀತ ಕಿರುಕುಳ ನೀಡುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಆ ಜೋಡಿಯ ಬಗ್ಗೆ ಕಿಡಿಕಾರಿದ್ದಾರೆ. ನೀವು ಹೀಗೆಯೇ ಮುಂದುವರೆದರೆ, ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತೇನೆ ಎಂದು ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ, ಆ ಜೋಡಿ ಯಾರು ಎನ್ನುವುದನ್ನು ಅವರು ತಿಳಿಸಿಲ್ಲ. ಆ ಜೋಡಿಗೂ ಇವರಿಗೆ ಇಷ್ಟೊಂದು ದ್ವೇಷ ಯಾಕೆ ಎನ್ನುವುದನ್ನೂ ಅವರು ಹೇಳಿಕೊಂಡಿಲ್ಲ.

May be an image of one or more people and people standing

ಮೊನ್ನೆಯಷ್ಟೇ ಎಮರ್ಜನ್ಸಿ ಚಿತ್ರಕ್ಕಾಗಿ ಇಡೀ ಆಸ್ತಿಯನ್ನು ಅಡವಿಟ್ಟಿದ್ದೇನೆ ಎಂದು ಕಂಗನಾ ಬರೆದುಕೊಂಡಿದ್ದರು. ತನ್ನೆಲ್ಲ ಆಸ್ತಿಯನ್ನು ಈ ಚಿತ್ರಕ್ಕಾಗಿ ಮುಡುಪಿಟ್ಟ ವಿಚಾರವನ್ನು ಭಾವುಕರಾಗಿಯೇ ಅವರು ಹಂಚಿಕೊಂಡಿದ್ದಾರೆ. ಈ ಕಾರಣದಿಂದಾಗಿ ಏನಾದರೂ ಅವರು ಡಿಪ್ರೆಷನ್ ಗೆ ಹೋಗಿದ್ದಾರಾ ಎನ್ನುವ ಚರ್ಚೆ ಕೂಡ ನಡೆಯುತ್ತಿದೆ. ನಿರ್ದೇಶನ, ನಟನೆ ಜೊತೆ ನಿರ್ಮಾಣಕ್ಕೂ ಅವರು ಇಳಿದಿರುವುದರಿಂದ ಕಂಗನಾ ಆರೋಗ್ಯದಲ್ಲಿ ಏರುಪೇರು ಆಗಿರಬಹುದಾ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

No photo description available.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist