ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಳೆಹಣ್ಣು ಲೋಕದ ವಿಶಿಷ್ಟ ಬಾಳೆಹಣ್ಣು-ನೀಲಿ ಜಾವ ಬಾಳೆ ಹಣ್ಣು!!

Twitter
Facebook
LinkedIn
WhatsApp
ಬಾಳೆಹಣ್ಣು ಲೋಕದ ವಿಶಿಷ್ಟ ಬಾಳೆಹಣ್ಣು-ನೀಲಿ ಜಾವ ಬಾಳೆ ಹಣ್ಣು!!

ವಿಶ್ವದಲ್ಲಿ ಅತಿ ಹೆಚ್ಚು ಉಪಯೋಗಿಸಲ್ಪಡುವ ಹಣ್ಣುಗಳಲ್ಲಿ ಬಾಳೆಹಣ್ಣು ಒಂದು. ಬಾಳೆಹಣ್ಣಿನಲ್ಲಿ ವಿವಿಧ ತರದ ಬಾಳೆಹಣ್ಣು ಗಳಿಗೆ.ಅವುಗಳಲ್ಲಿ ವಿಶಿಷ್ಟ ಸ್ಥಾನಮಾನವನ್ನು ಗಳಿಸಿದ್ದು ನೀಲಿ ಜಾವ ಬಾಳೆಹಣ್ಣು.

ಐಸ್ ಕ್ರೀಮ್ ಗಳಿಗೆ ಉಪಯೋಗಿಸಲ್ಪಡುವ ಏನಿಲ್ಲ ಫ್ಲೇವರ್ ಗಳ ಬದಲಾಗಿ ನೀಲಿ ಜಾವ ಬಾಳೆಹಣ್ಣುಗಳನ್ನು ಹೆಚ್ಚಾಗೆ ಉಪಯೋಗಿಸಲಾಗುತ್ತದೆ.ಇದು ಒಂದು ರೀತಿಯಲ್ಲಿ ಐಸ್ ಕ್ರೀಮ್ ನ ತರಹ ಸ್ವಾದವನ್ನು ಹೊಂದಿದೆ. ಈ ಬಾಳೆಹಣ್ಣಿನಲ್ಲಿ ಪ್ರೋಟೀನ್, ಫೈಬರ್ ಹೆಚ್ಚಾಗಿರುತ್ತದೆ.ಆದರೆ ವಿಟಮಿನ್ ಬಿ 6 ಈ ಬಾಳೆಹಣ್ಣಿನಲ್ಲಿ ಇರುವಷ್ಟು ಯಾವ ಹಣ್ಣಿನಲ್ಲೂ ಕಂಡುಬರುವುದಿಲ್ಲ. ರೈಬೋಫ್ಲೇವಿನ್ ಅಂಶಗಳಲ್ಲಿ ಹೇರಳವಾಗಿ ಕಂಡುಬರುತ್ತವೆ.
ಈ ಬಾಳೆಹಣ್ಣು ಉಪಯೋಗಿಸುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ.ಜೀರ್ಣಕ್ರಿಯೆಗೆ ಈ ಬಾಳೆಹಣ್ಣು ಬಹಳಷ್ಟು ಸಹಕಾರಿಯಾಗಿದೆ. ಹೆಚ್ಚಾಗಿ ಏಷ್ಯಾದ ದೇಶಗಳಲ್ಲಿ ಈ ಬಾಳೆಹಣ್ಣನ್ನು ಉಪಯೋಗಿಸುತ್ತಾರೆ.ಬಹಳಷ್ಟು ದೇಶಗಳಲ್ಲಿ ಸಲಾಡ್ ನೊಂದಿಗೆ ಈ ಬಾಳೆಹಣ್ಣು ಬಳಸುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು