ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್ ವೈ ರಾಜಿನಾಮೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಕಾಂಗ್ರೆಸ್ ಕನಸು ಕಠಿಣವಾಗಲಿದೆಯೆ?

Twitter
Facebook
LinkedIn
WhatsApp
ಬಿಎಸ್ ವೈ ರಾಜಿನಾಮೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಕಾಂಗ್ರೆಸ್ ಕನಸು ಕಠಿಣವಾಗಲಿದೆಯೆ?

ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಒಂದು ಹಂತದಲ್ಲಿ ಹಿನ್ನಡೆಯಾಗುತ್ತದೆ ಕಾಂಗ್ರೆಸ್ಸಿಗೆ ಶುಭವಾಗುತ್ತದೆ ಎಂದುಕೊಂಡರು ವಿಷಯ ಬೇರೆ ಇದೆ.

ಬಿಎಸ್ವೈ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಇದ್ದರೆ ಆರ್ಎಸ್ಎಸ್ ಹಾಗೂ ಬಿಜೆಪಿಯ ಮಾತು ಅಷ್ಟು ನಡೆಯುತ್ತಿರಲಿಲ್ಲ. ತಮ್ಮ ಗುರಿಯನ್ನು ತಲುಪಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಯಡಿಯೂರಪ್ಪ ಸುತ್ತಮುತ್ತಲಿರುವ ವರು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರು ಎಂಬ ಮಾತಿದೆ.
ಆದರೆ ಈಗ ಅಧಿಕಾರ ನೇರ ಬಿಜೆಪಿ ಹೈಕಮಾಂಡ್ ಹಾಗೂ ಆರೆಸ್ಸೆಸ್ ಕಡೆಗೆ ಬರುವುದರಿಂದ ತಮ್ಮ ಉದ್ದೇಶಗಳನ್ನು ಹಾಗೂ ಭ್ರಷ್ಟಾಚಾರವನ್ನೇ ನಿಯಂತ್ರಿಸಿ ಜನಪರ ಆಡಳಿತವನ್ನು ನೀಡಬಹುದು ಆ ಮೂಲಕ ತಮ್ಮ ಕಳೆದುಹೋದ ಇಮೇಜನ್ನು ವರ್ಧಿಸಿ ಕೊಳ್ಳಬಹುದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಈ ಹಂತದಲ್ಲಿ ಯಡಿಯೂರಪ್ಪನವರಿಗೆ ಜಾತಿ ಬಲ ಇದೆಯೆಂದು ಅನಿಸಿದರು, ಪಕ್ಷದ ಇಮೇಜ್ ಬಹಳಷ್ಟು ಡ್ಯಾಮೇಜ್ ಆಗಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಬಿಎಸ್ ವೈ ಉತ್ತಮ ಆಡಳಿತಗಾರರು ಎಂಬುದರಲ್ಲಿ ಎರಡು ಮಾತಿಲ್ಲ ಎಂದರು ಬದಲಾಗುತ್ತಿರುವ ಸಮಾಜದಲ್ಲಿ ಅವರ ಆಡಳಿತದ ಮೊನಚು ತಪ್ಪಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಇದರಿಂದ ಅವರಿಗೆ ನಿರೀಕ್ಷಿತ ಆಡಳಿತವನ್ನು ನೀಡಲು ಸಾಧ್ಯವಾಗಿಲ್ಲ ಎನ್ನುತ್ತದೆ ವರದಿಗಳು.

ಈ ಕಾರಣದಿಂದ ಈಗ ಬಿಎಸ್ ವೈ ಮುಂದುವರಿದಿದ್ದರೆ ವಿರೋಧ ಪಕ್ಷ ಕಾಂಗ್ರೆಸ್ಸಿಗೆ ಹೆಚ್ಚು ಲಾಭವಾಗುತ್ತಿತ್ತು ಎಂಬುದು ರಾಜಕೀಯ ವಿಶ್ಲೇಷಕರ ಮಾತು. ಆದರೆ ತಂತ್ರಗಾರಿಕೆಯನ್ನು ಮಾಡುತ್ತಿರುವ ಬಿಜೆಪಿ ಸ್ವಚ್ಛ ಆಡಳಿತ ವನ್ನು ಎರಡು ವರ್ಷಗಳ ಕಾಲ ನೀಡಿದರೆ ಮತ್ತೊಮ್ಮೆ ಕರ್ನಾಟಕದ ಜನತೆ ಬಿಜೆಪಿಯನ್ನು ಕೈ ಹಿಡಿಯಬಹುದು ಎಂಬುದು ಹೈಕಮಾಂಡಿನ ಆಲೋಚನೆ ಎನ್ನುತ್ತದೆ ವರದಿಗಳು.

ಇದು ನಿಜವೇ ಆಗಿದ್ದರೆ ಕಾಂಗ್ರೆಸ್ಸಿಗೆ ಬಿಜೆಪಿ ವಿರುದ್ಧ ಪ್ರತಿಭಟಿಸಲು ಈಗ ಇರುವ ವಿಷಯಗಳು ಸಾಕಾಗುವುದಿಲ್ಲ ಇದು ಕಾಂಗ್ರೆಸ್ ಗೆ ಮತ್ತಷ್ಟು ಸವಾಲು ನೀಡುತ್ತದೆ ಎಂಬುದು ರಾಜಕೀಯ ವಿಶ್ಲೇಷಕರ ಅಂಬೋಣ. ಒಟ್ಟಿನಲ್ಲಿ ಬಿಎಸ್ ವೈ ರಾಜೀನಾಮೆ ಕರ್ನಾಟಕ ರಾಜಕಾರಣ ದಲ್ಲಿ ಹೊಸ ತಿರುವನ್ನು ನೀಡಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು