ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಗ್​ಬಾಸ್​ ತೆಲುಗು ಸೀಸನ್​ 5 ವಿನ್ನರ್​ ಆಗಿ ಸನ್ನಿ ಘೋಷಣೆ

Twitter
Facebook
LinkedIn
WhatsApp
ಬಿಗ್​ಬಾಸ್​ ತೆಲುಗು ಸೀಸನ್​ 5 ವಿನ್ನರ್​ ಆಗಿ ಸನ್ನಿ ಘೋಷಣೆ

ಭಾರೀ ಕುತೂಹಲ ಸೃಷ್ಟಿಸಿದ್ದ ತೆಲುಗು ಆವೃತ್ತಿಯ ಬಿಗ್​ ಬಾಸ್​ (Bigg Boss) ಸೀಸನ್​​ 5 ಫಿನಾಲೆ ಕಾರ್ಯಕ್ರಮಕ್ಕೆ ತೆರೆಬಿದ್ದಿದೆ. ದೊಡ್ಮನೆ ಆಟದಲ್ಲಿ ಸನ್ನಿ ವಿಜೇತರಾಗಿ ಹೊರಹೊಮ್ಮಿದರೆ ಷಣ್ಮುಖ್​ ರನ್ನರ್​ ಅಪ್​ ಆಗಿದ್ದಾರೆ. ಇನ್ನು ಶ್ರೀರಾಮ ಚಂದ್ರ ಎರಡನೆ ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಬಿಗ್​ ಬಾಸ್​ ಸೀಸನ್​ 5 ವಿನ್ನರ್​ ಟ್ರೋಫಿ ಎತ್ತಿ ಹಿಡಿದ ಸನ್ನಿ ಬರೋಬ್ಬರಿ 50 ಲಕ್ಷ ರೂಪಾಯಿ ಹಣ, ಬೈಕ್​ ಹಾಗೂ 25 ಲಕ್ಷ ರೂಪಾಯಿ ಮೌಲ್ಯದ ಪ್ಲೋಟ್​​ನ್ನು ಬಹುಮಾನದ ರೂಪದಲ್ಲಿ ಪಡೆದಿದ್ದಾರೆ.

ಟಿವಿ ಶೋಗಳಲ್ಲಿ ನಿರೂಪಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಸನ್ನಿ ಲೈಫ್​ಸ್ಟೈಲ್​ ಚಾನೆಲ್​ಗಳಲ್ಲಿ ಕೆಲಸ ಮಾಡಿ ಬಳಿಕ ವಿಜೆ ಆಗಿದ್ದರು. ಕೊನೆಗೆ ಕಲ್ಯಾಣ ವೈಭೋಗಂ ಮೂಲಕ ನಟನೆಯನ್ನೂ ಆರಂಭಿಸಿದ್ದರು.
ಬಿಗ್​ಬಾಸ್​ ಸೀಸನ್​ 5 ಕಾರ್ಯಕ್ರಮವನ್ನು ನಟ ನಾರ್ಗಾಜುನ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಸ್​.ಎಸ್​ ರಾಜಮೌಳಿ, ಆಲಿಯಾಭಟ್​, ರಣಬೀರ್​ ಕಪೂರ್​, ನಾಣಿ, ನಾಗ ಚೈತನ್ಯ, ಶ್ರೀಯಾ ಶರಣ್​ ಹಾಗೂ ಅಯಾನ್​ ಮುಖರ್ಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸೆಪ್ಟೆಂಬರ್ 5ರಂದು ಆರಂಭವಾಗಿದ್ದ ಬಿಗ್​ ಬಾಸ್​ ತೆಲುಗು ಸೀಸನ್​ 5 ಬರೋಬ್ಬರಿ 106 ದಿನಗಳ ಪ್ರಯಾಣವನ್ನು ಯಶಸ್ವಿಯಾಗಿ ಪೂರೈಸಿದೆ. ಬಿಗ್​ಬಾಸ್​ ತೆಲುಗು ಸೀಸನ್​ 5ನಲ್ಲಿ ಸರಯು, ಉಮಾದೇವಿ, ಲಹರಿ, ನಟರಾಜ್​, ಹಮಿದಾ, ಶ್ವೇತಾ ವರ್ಮಾ, ಪ್ರಿಯಾ, ಲೊಬೋ, ವಿಶ್ವ, ಜಸ್ವಂತ್​, ಅನಿ, ರವಿ, ಪ್ರಿಯಾಂಕ ಸಿಂಗ್​ , ಕಾಜಲ್​. ಸನ್ನಿ, ಶ್ರೀರಾಮ ಚಂದ್ರ, ಸಿರಿ ಹನ್ಮಂತ್​, ಷಣ್ಮುಖ್​ ಜಸ್ವಂತ್​ ಹಾಗೂ ಸನ್ನಿ 19 ಮಂದಿ ಸ್ಪರ್ಧಿಗಳಾಗಿ ಮನೆಗೆ ಎಂಟ್ರಿ ನೀಡಿದ್ದರು. ಹೈದರಾಬಾದ್​ನ ಅನ್ನಪೂರ್ಣ ಸ್ಟುಡಿಯೋದಲ್ಲಿರುವ ಬಿಗ್​ಬಾಸ್​ ಮನೆಯಲ್ಲಿ ಈ ಸೆಲೆಬ್ರಿಟಿಗಳು ವಾಸ್ತವ್ಯ ಹೂಡಿದ್ದರು.

19 ಮಂದಿ ಸ್ಪರ್ಧಿಗಳಲ್ಲಿ 13 ಮಂದಿ ವಾರದ ಕೊನೆಯಲ್ಲಿ ವೀಕ್ಷಕರಿಂದ ಕಡಿಮೆ ಮತ ಪಡೆದುಕೊಂಡ ಕಾರಣಕ್ಕೆ ಎಲಿಮಿನೇಟ್​ ಆಗಿದ್ದರು, ಈ ಸೀಸನ್​ನಲ್ಲಿ ಸರಯು ಮೊಟ್ಟ ಮೊದಲು ಎಲಿಮಿನೇಟ್​ ಆದ ಮನೆಯ ಸದಸ್ಯೆ ಆಗಿದ್ದಾರೆ. ಕೊನೆಯ ಬಾರಿಗೆ ಜನರಿಂದ ಕಡಿಮೆ ಮತ ಪಡೆದು 98ನೇ ದಿನಕ್ಕೆ ಕಾಜಲ್​ ಮನೆಯಿಂದ ಹೊರಬಂದಿದ್ದರು . ಜಸ್ವಂತ್​ ಅನಾರೋಗ್ಯದಿಂದಾಗಿ ಶೋನಿಂದ ಹೊರನಡೆದಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು