ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಗ್ ಬಜೆಟ್ ಚಿತ್ರಕ್ಕೆ ಮಾತ್ರ ಜನ ಬರ್ತಾರೆ ಎನ್ನುವುದನ್ನು ಸುಳ್ಳಾಗಿಸಿದ ರಿಷಬ್; ಕಾಂತಾರ ನೋಡಿ ರಾಮ್ ಗೋಪಾಲ್ ವರ್ಮ ಹೇಳಿಕೆ

Twitter
Facebook
LinkedIn
WhatsApp
ಬಿಗ್ ಬಜೆಟ್ ಚಿತ್ರಕ್ಕೆ ಮಾತ್ರ ಜನ ಬರ್ತಾರೆ ಎನ್ನುವುದನ್ನು ಸುಳ್ಳಾಗಿಸಿದ ರಿಷಬ್; ಕಾಂತಾರ ನೋಡಿ ರಾಮ್ ಗೋಪಾಲ್ ವರ್ಮ ಹೇಳಿಕೆ

ಎಲ್ಲಿ ನೋಡಿದ್ರೂ ಕಾಂತಾರ ಸಿನಿಮಾದೆ ಸುದ್ದು ಸುದ್ದಿ. ಈಗಾಗಲೇ 100 ಕೋಟಿ ಕ್ಲಬ್ ಸೇರಿರುವ ಕಾಂತಾರ ಹಿಂದಿಯಲ್ಲಿ ಅಬ್ಬರಿಸುತ್ತಿದೆ. ರಿಷಬ್ ಅಬ್ಬರಕ್ಕೆ ಬಾಲಿವುಡ್ ದಂಗಾಗಿದೆ. ಅಂದಹಾಗೆ ಎಲ್ಲಾ ಭಾಷೆಗಳಿಂದನೂ ಕಾಂತಾರಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಇದೀಗ ಕಾಂತಾರ ಸಿನಿಮಾ ಬಗ್ಗೆ ವಿವದಾತ್ಮಕ ನಿರ್ದೇಶಕ ಅಂತನೆ ಖ್ಯಾತಿಗಳಿಸಿರುವ ರಾಮ್ ಗೋಪಾಲ್ ವರ್ಮಾ ಮಾತನಾಡಿದ್ದಾರೆ. ಕನ್ನಡದ ಕಾಂತಾರ ವೀಕ್ಷಿಸಿದ ರಾಮ್ ಗೋಪಾಲ್ ವರ್ಮಾ ಬಳಿಕ ಸರಣಿ ಟ್ವೀಟ್ ಮಾಡಿದ್ದಾರೆ. 

ಕೇವಲ ಬಿಗ್ ಬಜೆಟ್ ಚಿತ್ರಗಳಿಗೆ ಮಾತ್ರ ಜನ ಬರ್ತಾರೆ ಎನ್ನುವುದನ್ನು ರಿಷಬ್ ಶೆಟ್ಟಿ ಅವರು ನಾಶಮಾಡಿದ್ದಾರೆ. ಮುಂದಿನ ದಶಕದ ವರೆಗೂ ಕಾಂತಾರ ಸಿನಿಮಾ ದೊಡ್ಡ ಪಾಠವಾಗಿದೆ ಎಂದು ಹೇಳಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ ರಾಮ್ ಗೋಪಾಲ್ ವರ್ಮಾ, ‘ಚಿತ್ರರಂಗದಲ್ಲಿ ಈಗ ರಿಷಬ್ ಶೆಟ್ಟಿ ಶಿವ. ಕಾಂತಾರ ಕಲೆಕ್ಷನ್ ನಿಂದ ವಿಲನ್ ಗಳಾದ 300, 400, 500 ಕೋಟಿ ಸಿನಿಮಾ ಮೇಕರ್ಸ್‌ಗೆ ಹೃದಯಾಘಾತವಾಗಿದೆ’ ಎಂದು ಬರೆದುಕೊಂಡಿದ್ದಾರೆ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ