ಮಸ್ಕಿ(ಮೇ.28): ಬಿಜೆಪಿಯಲ್ಲಿ ಬಿ.ಶ್ರೀರಾಮುಲು ಅವರನ್ನು ಮೂಲೆಗುಂಪು ಮಾಡಲಾಗಿದೆ. ಅವರಿಗೆ ಮನ್ನಣೆಯೇ ಇಲ್ಲ. ಎಸ್ಟಿಮೀಸಲು ಜಾರಿ ವಿಚಾರದಲ್ಲಿ ಅವರದು ಬರೀ ಬೂಟಾಟಿಕೆಯಾಗಿದೆ ಎಂದು ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರಹೇಳಿದರು.
ಪಟ್ಟಣದ ಸರ್ಕೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀರಾಮುಲು ಅವರನ್ನು ಕಾಟಾಚಾರಕ್ಕೆ ಮಂತ್ರಿ ಮಾಡಲಾಗಿದೆ. ಈ ಸರ್ಕಾರದಲ್ಲಿ ಅವರದು ಏನೂ ನಡೆಯಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಬಂದ್ರೆ 24ಗಂಟೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ನ್ಯಾ.ನಾಗಮೋಹನದಾಸ್ ವರದಿ ಜಾರಿ ಮಾಡುವುದಾಗಿ ಭಾಷಣ ಮಾಡಿದ್ದರು. ಆದರೆ 24 ದಿನ, 24 ತಿಂಗಳೂ ಆದ್ರೂ ಮೀಸಲಾತಿ ಜಾರಿ ಮಾಡಲಿಲ್ಲ.
ಕೇವಲ ಕಣ್ಣೊರೆಸುವ ತಂತ್ರವಾಗಿ ಎಸ್ಟಿಜನಾಂಗದ ಮತಗಳಿಕೆಗಾಗಿ ಮೀಸಲು ವಿಚಾರ ಬಳಸಿಕೊಳ್ಳುತ್ತಿದ್ದಾರೆ. ವಾಲ್ಮೀಕಿ ಜನಾಂಗದ ಎಲ್ಲರಿಗೂ ಈ ಸತ್ಯ ಅರಿವಾಗಿದ್ದು ಮುಂದಿನ ದಿನಗಳಲ್ಲಿ ಜನರೇ ರಾಮುಲು ಅವರಿಗೆ ಪಾಠ ಕಲಿಸಲಿದ್ದಾರೆ ಎಂದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist