ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯಿಂದ ಹಾರ್ದಿಕ್‌, ಅಲ್ಪೇಶ್‌ಗೆ ಟಿಕೆಟ್‌ ಸಾಧ್ಯತೆ : ಹರ್ಭಜನ್‌ ಆಪ್ ಸ್ಟಾರ್ ಪ್ರಚಾರಕ

Twitter
Facebook
LinkedIn
WhatsApp
ಬಿಜೆಪಿಯಿಂದ ಹಾರ್ದಿಕ್‌, ಅಲ್ಪೇಶ್‌ಗೆ ಟಿಕೆಟ್‌ ಸಾಧ್ಯತೆ : ಹರ್ಭಜನ್‌ ಆಪ್ ಸ್ಟಾರ್ ಪ್ರಚಾರಕ

ನವದೆಹಲಿ: ಗುಜರಾತ್‌ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಬುಧವಾರ ಸಂಜೆ ದಿಲ್ಲಿಯಲ್ಲಿ ನಡೆಯಿತು. ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಹಾರ್ದಿಕ್‌ ಪಟೇಲ್‌ ಹಾಗೂ ಅಲ್ಪೇಶ್‌ ಠಾಕೂರ್‌ (Alpesh Thakur) ಅವರಿಗೆ ಪಕ್ಷವು ಟಿಕೆಟ್‌ ಘೋಷಿಸುವ ಸಾಧ್ಯತೆ ಇದೆ. ಹಾರ್ದಿಕ್‌ ಅವರಿಗೆ ವಿರಾಮ್‌ಗಾಂ ಕ್ಷೇತ್ರದ (Viramgam constituency) ಟಿಕೆಟ್‌ ಲಭಿಸುವ ಸಾಧ್ಯತೆ ಇದೆ. ಇನ್ನು ಕ್ರಿಕೆಟಿಗ ರವೀಂದ್ರ ಜಡೇಜಾ (cricketer Ravindra Jadeja) ಅವರ ಪತ್ನಿ ರಿವಾಬಾ ಜಡೇಜಾ ಅವರಿಗೆ ಭಾವನಗರದಿಂದ (Bhavnagar) ಟಿಕೆಟ್‌ ಸಿಗುವ ನಿರೀಕ್ಷೆಯಿದೆ. ಆದರೆ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ (Vijay Rupani) ಅವರು ಕಣದಿಂದ ಹಿಂದೆ ಸರಿಯುವ ಸಂಭವವಿದೆ ಎಂದು ಮೂಲಗಳು ಹೇಳಿವೆ.

 

ಇತ್ತೀಚೆಗೆ ಮೊರ್ಬಿ ಸೇತುವೆ ದುರಂತ ಸಂಭವಿಸಿದ ಮೋರ್ಬಿಯಿದ ಜನರನ್ನು ರಕ್ಷಿಸಲು ನೀರಿಗೆ ಧುಮುಕಿದ್ದ ಕಾಂತಿಲಾಲ್‌ ಅಮೃತಿಯಾಗೆ (Kantilal Amritiya) ಟಿಕೆಟ್‌ ಲಭಿಸುವ ಸಂಭವವಿದೆ. ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ (J.P. Nadda), ಕೇಂದ್ರ ಸಚಿವ ಅಮಿತ್‌ ಶಾ, ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ (Bhupendra Patel), ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (B.S. Yeddyurappa) ಹಾಜರಿದ್ದರು.

ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಗುಜರಾತ್‌ನಲ್ಲಿ ಆಪ್‌ ಸ್ಟಾರ್‌ ಪ್ರಚಾರಕ

ಅಹಮದಾಬಾದ್‌: ಗುಜರಾತ್‌ ವಿಧಾನಸಭಾ ಚುನಾವಣೆಗೆ ಧುಮುಕಿರುವ ಆಮ್‌ಆದ್ಮಿ ಪಕ್ಷ (Aam Aadmi Party) ಮಂಗಳವಾರ ತನ್ನ 20 ಸ್ಟಾರ್‌ ಪ್ರಚಾರಕರ (star campaigners) ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತ ಕ್ರಿಕೆಟ್‌ ತಂಡದ ಖ್ಯಾತ ಆಟಗಾರ ಹರ್ಭಜನ್‌ ಸಿಂಗ್‌ (Harbhajan Singh), ಗಾಯಕ ಅನ್ಮೋಲ್‌ ಗಗನ್‌ ಮಾನ್‌ (Anmol Gagan Mann), ಪಂಜಾಬ್‌ ಮುಖ್ಯಮಂತ್ರಿ (Punjab Chief Minister) ಭಗವಂತ್‌ ಮಾನ್‌ (Bhagwant Mann)ಹೆಸರುಗಳು ಅಗ್ರಸ್ಥಾನದಲ್ಲಿವೆ. ಉಳಿದಂತೆ ಪಕ್ಷದ ಪ್ರಮುಖರಾದ ಮನೀಶ್‌ ಸಿಸೊಡಿಯಾ, ಸಂಜಯ್‌ ಸಿಂಗ್‌, ರಾಘವ್‌ ಛಡ್ಡಾ, ಇಸುದಾನ್‌ ಗಢ್ವಿ, ಮಹಿಳಾ ನಾಯಕಿ ಬಲ್ಜಿಂದರ್‌ ಕೌರ್‌ ಸೇರಿ ಅನೇಕರ ಹೆಸರುಗಳಿವೆ. ಡಿ.1 ಹಾಘೂ 5ರಂದು ಎರಡು ಹಂತಗಳಲ್ಲಿ ಗುಜರಾತ್‌ ಚುನಾವಣೆ ನಡೆಯಲಿದ್ದು ಈಗಾಗಲೇ ಬಿಜೆಪಿ, ಕಾಂಗ್ರೆಸ್‌, ಆಮ್‌ಆದ್ಮಿ ಅಬ್ಬರದ ಪ್ರಚಾರ ನಡೆಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ