ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

Twitter
Facebook
LinkedIn
WhatsApp
ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಮಂಗಳೂರು: ಮಂಗಳೂರು ಲೋಕಸಭೆಯ ಚುನಾವಣೆ ಮುಗಿದಿದೆ. ಇನ್ನು ಏನಿದ್ದರೂ ಜೂನ್ ಮೂರಕ್ಕೆ ಮತ ಲೆಕ್ಕಕ್ಕಾಗಿ ಕಾಯಬೇಕಾಗುತ್ತದೆ.

ಈ ಬಾರಿ ಮಂಗಳೂರು ಲೋಕಸಭೆ ಕಾಂಗ್ರೆಸ್ಸಿಗೆ ಹಲವು ವಿಧದಲ್ಲಿ ಅನುಕೂಲಕರವಾಗಿ ಒದಗಿ ಬಂದಿತ್ತು. ಬಿಜೆಪಿ ನಡುವಿನ ಬಣ ರಾಜಕೀಯ ಪ್ರಧಾನವಾಗಿ ಚುನಾವಣೆ ಸಂದರ್ಭದಲ್ಲಿ ಗೋಚರವಾಗಿತ್ತು. ಇದನ್ನು ಬಿರುವೆರ್ ಕುಡ್ಲದ ಮುಖ್ಯಸ್ಥರು ಸಾರ್ವಜನಿಕವಾಗಿ ಮಾಧ್ಯಮದ ಮೂಲಕ ಹೇಳಿಕೊಂಡಿದ್ದರು.

ಇದು ಅಲ್ಲದೆ ಮಾಜಿ ಸಂಘ ಪರಿವಾರದ ನಾಯಕ ತಿಮರೋಡಿ ಮಹೇಶ್ ಶೆಟ್ಟಿ ನೇತೃತ್ವದ ನೋಟಾದ ಅಭಿಯಾನ ಬಿಜೆಪಿಯ ತಲೆಕೆಡಿಸಿತ್ತು ಎನ್ನಲಾಗಿದೆ. ಮಾಜಿ ಸಂಘ ಪರಿವಾರದ ನಾಯಕ ಸತ್ಯಜಿತ್ ಸುರತ್ಕಲ್ ಪದ್ಮರಾಜ್ ಪರವಾಗಿ ಫೀಲ್ಡ್ ಗೆ ಇಳಿದಿದ್ದರು.

ಇನ್ನು ಅಲ್ಪಸಂಖ್ಯಾತರ ಬೂತುಗಳಲ್ಲಿ ಗರಿಷ್ಠ ಮಟ್ಟದ ಮತದಾನವಾಗಿದೆ. ಗ್ಯಾರಂಟಿ ಮಹಿಳೆಯರ ಮತವನ್ನು ಸೆಳೆಯಬಹುದು ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ಇಟ್ಟುಕೊಂಡಿದೆ.

ಈ ಎಲ್ಲಾ ಅಂಶಗಳು ಕಾಂಗ್ರೆಸ್ಸಿಗೆ ಬಹಳಷ್ಟು ಸಕಾರಾತ್ಮಕವಾಗಿ ಇದ್ದ ಕ್ಷೇತ್ರವೇ ಮಂಗಳೂರು ಲೋಕಸಭಾ ಕ್ಷೇತ್ರ. ಬಿಜೆಪಿ ಕಳೆದ 32 ವರ್ಷಗಳಲ್ಲಿ ತನ್ನದೇ ಪಕ್ಷದ ಹಿರಿಯ ನಾಯಕರುಗಳ ಏಟಿಗೆ ಒಳಗಾಗಿದೆ ಎಂದು ಬಿಜೆಪಿಯ ನಾಯಕರು ಒಬ್ಬರು ಅಭಿಪ್ರಾಯ ಪಡುತ್ತಾರೆ.

ಇದು ಅಲ್ಲದೆ ಪದ್ಮರಾಜ್ ರವರ ಜಾತಿಯ ಬಿಲ್ಲವ ಟ್ರಂಪ್ ಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಪ್ರಚಾರದಲ್ಲಿ ಹಿಂದೆ ಕಾಣದ ರೀತಿಯಲ್ಲಿ ಪ್ರಚಾರವಾಗಿದ್ದು ಈ ಚುನಾವಣೆಯ ಪ್ರಮುಖವಾದ ಅಂಶವಾಗಿದೆ. ಒಂದು ಜಾತಿಯ ಪರವಾಗಿ ಎಷ್ಟು ದೊಡ್ಡ ಪ್ರಚಾರ ದಕ್ಷಿಣ ಕನ್ನಡದಲ್ಲಿ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಎಂಬುದನ್ನು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಈ ಎಲ್ಲ ಸಕಾರಾತ್ಮಕ ಅಂಶಗಳು ಇದ್ದ‌ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಈ ಬಾರಿಯ ಚುನಾವಣೆಯನ್ನು ಗೆಲ್ಲುತ್ತಾರೆಯೆ ಎಂಬುದು ಈಗ ಉಳಿದಿರುವ ಕುತೂಹಲದ ಅಂಶ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳು ಗೆಲುವಿನ ವಿಶ್ವಾಸದಲ್ಲಿ ಇರುವುದು ಮಂಗಳೂರು ಲೋಕಸಭೆಯ ವಿಶೇಷ.

ಆದರೆ ವಿಶೇಷ ಕಾರ್ಯಾಚರಣೆಗೆ ಹೆಸರುವಾಸಿಯಾಗಿರುವ ಮಂಗಳೂರಿನ ಬಿಜೆಪಿ ಅಷ್ಟು ಸುಲಭದಲ್ಲಿ ಚುನಾವಣೆ ಬಿಟ್ಟುಕೊಡುತ್ತದೆಯೇ ಎಂಬುದು ಬಹುದೊಡ್ಡ ಕುತೂಹಲ. ಈ ಕುತೂಹಲವನ್ನು ತಣಿಸಬೇಕಾದರೆ ಜೂನ್ ಮೂರರವರೆಗೆ ನಾವು ಕಾಯಬೇಕಾಗುತ್ತದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist