ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯ ಮೂವರೂ ಗೆಲ್ತಾರೆ, ಹೇಗೆ ಅಂತ ಕೇಳಬೇಡಿ: ಸಿ.ಟಿ.ರವಿ

Twitter
Facebook
LinkedIn
WhatsApp
ಬಿಜೆಪಿಯ ಮೂವರೂ ಗೆಲ್ತಾರೆ, ಹೇಗೆ ಅಂತ ಕೇಳಬೇಡಿ: ಸಿ.ಟಿ.ರವಿ
 

ಹಾಸನ: ರಾಜ್ಯಸಭೆಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮೂರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಇಬ್ಬರು ಅ​ಧಿಕೃತ ಅಭ್ಯರ್ಥಿಗಳು ಗೆದ್ದ ನಂತರವೂ ನಮ್ಮ ಬಳಿ 32 ಮತಗಳು ಉಳಿಯುತ್ತದೆ. ಕಾಂಗ್ರೆಸ್‌ನಲ್ಲಿ 19ರಿಂದ 20 ಮತಗಳು ಉಳಿಯುತ್ತದೆ. ಜನತಾದಳದಿಂದ ಎಲ್ಲರೂ ವೋಟ್‌ ಹಾಕಿದರೆ 32 ವೋಟ್‌ ಉಳಿಯುತ್ತದೆ. ರಾಜಕಾರಣದಲ್ಲಿ ಕೆಲವೊಮ್ಮೆ ಅಧಿಕೃತ ಅಭ್ಯರ್ಥಿಗಳು ಸೋತಿರುವುದು, ಬಂಡಾಯ ಅಭ್ಯರ್ಥಿಗಳು ಗೆದ್ದಿರುವುದು ಎಲ್ಲಾ ನೋಡಿದ್ದೇವೆ. ರಣನೀತಿಯನ್ನು ಹೇಳಲು ಆಗುವುದಿಲ್ಲ. ನಮ್ಮ ಪಕ್ಷದ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಹೇಗೆ ಏನು ಅಂತ ಕೇಳಬೇಡಿ ಎಂದು ಮಾರ್ಮಿಕಾಗಿ ನುಡಿದರು.

 

ರಾಜ್ಯಸಭೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ. ನಮಗೆ ಯಾರ ಮತವೂ ಬೇಡ. ನಮ್ಮ ಮತ ಒಂದೇ ಸಾಕು. ನಾವು ಚುನಾವಣೆ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Click here to support us

ಬಂಟ್ವಾಳದಲ್ಲಿ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ!! ಕೀರ್ತಿ ಕ್ಯಾಟರರ್ಸ್ ಮಾಲಕ ರೋಶನ್ ಸೆರಾವೊ ನಿಧನ!
ಬಂಟ್ವಾಳದಲ್ಲಿ ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ!! ಕೀರ್ತಿ ಕ್ಯಾಟರರ್ಸ್ ಮಾಲಕ ರೋಶನ್ ಸೆರಾವೊ ನಿಧನ!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ