ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಪ್ರಜೆ 'ಒಂದೇ ಮದುವೆ' ಎರಡೇ ಮಗು, ಕಾಯ್ದೆ ಜಾರಿ - ಯತ್ನಾಳ್

Twitter
Facebook
LinkedIn
WhatsApp
Shri Narendra Modi 4

ಕೂಡ್ಲಿಗಿ(ಏ.29):  ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಪ್ರಜೆ ಒಂದೇ ಮದುವೆಯಾಗಬೇಕು. ಎರಡೇ ಮಕ್ಕಳನ್ನು ಹೆರಬೇಕು ಎನ್ನುವ ಕಾನೂನು ತರಲಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದರು. 

ಶುಕ್ರವಾರ ತಾಲೂಕಿನ ಹೊಸಹಳ್ಳಿ ಹೋಬಳಿ ಕೇಂದ್ರದ ಮುಖ್ಯರಸ್ತೆಯಲ್ಲಿ ಬಿಜೆಪಿ ಅಭ್ಯರ್ಥಿ ಲೊಕೇಶ್‌ ನಾಯಕ್‌ ಪರ ನಡೆದ ರೋಡ್‌ ಶೋ ವೇಳೆ ಮಾತನಾಡಿ, ಬೇಕಾಬಿಟ್ಟಿಮಕ್ಕಳನ್ನು ಹೆತ್ತು ದೇಶದ ಸೌಲಭ್ಯ ಪಡೆದುಕೊಂಡು ‘ಪಾಕಿಸ್ತಾನ್‌ ಜಿಂದಾಬಾದ್‌’ ಎನ್ನುವರಿಗೆ ಪಾಠ ಕಲಿಸಬೇಕು ಎಂದರು. 

ರಾಜ್ಯದಲ್ಲಿ ಐದು ದಶಕಗಳ ಆಳ್ವಿಕೆ ಮಾಡಿದ ಕಾಂಗ್ರೆಸ್‌ ಸಾಮಾಜಿಕ ನ್ಯಾಯ ನೀಡದೆ ವಂಚನೆ ಮಾಡಿದೆ. ಬಿಜೆಪಿ ಮಾತ್ರ ಸಾಮಾಜಿಕ ನ್ಯಾಯದ ಪ್ರಕಾರ ಮೀಸಲಾತಿ ಹೆಚ್ಚಳ ಮಾಡಿದೆ ಎಂದರು. 

ಕೇಂದ್ರದಲ್ಲಿ ಬಿಜೆಪಿಯ ಮೋದಿ ಆಡಳಿತದ ಸರ್ಕಾರ ಅಧಿಕಾರದಲ್ಲಿದ್ದು, ಇಡೀ ಭಾರತವೇ ಭಯೋತ್ಪಾದನೆ ಯಿಂದ ಮುಕ್ತವಾಗಿ ನೆಮ್ಮದಿ ಯಿಂದ ಜನರು ಜೀವನ ನಡೆಸುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್‌ಗೆ ಮತ ನೀಡಿದರೆ ಆತ್ಮಹತ್ಯೆ ಮಾಡಿಕೊಂಡಂತೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist