ರಾಜಕೀಯ ಗಲಭೆಗಳಿಂದ ಹೈಲೈಟ್ ಆಗಿರುವ ಪಶ್ಚಿಮ ಬಂಗಾಳದಲ್ಲಿ (West Bengal) ಈ ರೀತಿಯ ಹಿಂಸಾಚಾರ ಘಟನೆಗಳಾಗುತ್ತಲೇ ಇರುತ್ತವೆ. ಪ್ರತಿ ಬಾರಿಯೂ ರಾಜಕೀಯ ಮುಖಂಡರ ದ್ವೇಷ ಗಲ್ಲಿಗಳ ಗಲಭೆಯಾಗಿ ಬದಲಾಗುವ ಉದಾಹರಣೆಗಳು ಪಶ್ಚಿಮ ಬಂಗಳಾ ರಾಜಕೀಯದಲ್ಲಿ ಸಾಕಷ್ಟು ಸಿಗುತ್ತವೆ. ಇದೀಗ ಮತ್ತೆ ಪಶ್ಚಿಮ ಬಂಗಳಾದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಸೃಷ್ಟಿಯಾಗಿದ್ದು ರಾಜ್ಯ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಲಾಗಿದೆ. ಅದೇ ರೀತಿ ಗಲಭೆ ಮಾಡುತ್ತಿರುವವರ ವಿರುದ್ಧ ಸಿಎಂ ಮಮತಾ ಬ್ಯಾನರ್ಜಿ ಕಠಿಣ ಕ್ರಮದ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.
ಕೆಲವು ರಾಜಕೀಯ ಪಕ್ಷಗಳು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಶನಿವಾರ ಹೌರಾ ಜಿಲ್ಲೆಯಲ್ಲಿ ಹೊಸ ಹಿಂಸಾಚಾರದ ಘಟನೆಗಳು ವರದಿಯಾದಾಗಲೂ ಕಠಿಣ ಕ್ರಮಗಳ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರನ್ನು ಶನಿವಾರ ಮಧ್ಯಾಹ್ನ ಬಂಧಿಸಲಾಗಿದೆ. ಹಿಂಸಾಚಾರ ನಡೆಯುತ್ತಿರುವ ಜಿಲ್ಲೆಗೆ ಭೇಟಿ ನೀಡಲು ಯತ್ನಿಸಿದಾಗ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?