ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಬಿಎಂಪಿ 55ನೇ ವಾರ್ಡ್ ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಇವರೇ ಕಾರಣ

Twitter
Facebook
LinkedIn
WhatsApp
ಬಿಬಿಎಂಪಿ 55ನೇ ವಾರ್ಡ್ ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಇವರೇ ಕಾರಣ

ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು ತನ್ನ ವಾರ್ಡ್ ನಂಬರ್ 55ಕ್ಕೆ ಮರು ವಿಂಗಡನೆ ಮಾಡಿ, ಮರು ನಾಮಕರಣ ಮಾಡಿದೆ. ಈ ಸಂದರ್ಭದಲ್ಲಿ 55ನೇ ವಾರ್ಡ್ಗೆ ಕನ್ನಡದ ಖ್ಯಾತ ನಟ, ಇತ್ತೀಚೆಗಷ್ಟೇ ನಿಧನರಾಗಿರುವ ಪುನೀತ್ ರಾಜ್ ಕುಮಾರ್ ಹೆಸರನ್ನು ಇಡಲಾಗಿದೆ. ಪುನೀತ್ ಅವರ ಹೆಸರನ್ನು ಇಡಬೇಕು ಎಂದು ಮನವಿ ಸಲ್ಲಿಸಿದ್ದು ಬೇರೆ ಯಾರೂ ಅಲ್ಲ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿರುವ ಭಾಗ್ಯವತಿ ಅಮರೇಶ್ ಅವರು.

ಬಿಬಿಎಂಪಿ 55ನೇ ವಾರ್ಡ್ ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಇವರೇ ಕಾರಣ

ಈ ಕುರಿತು ಮುಖ್ಯಮಂತ್ರಿಗೆ ಧನ್ಯವಾದಗಳ ಪತ್ರವೊಂದನ್ನು ಬರೆದಿರುವ ಭಾಗ್ಯವತಿ ಅಮರೇಶ್, ತಾವು 06.06.2022 ರಂದು ಸಲ್ಲಿಸಿದ್ದ ಮನವಿ ಪತ್ರಕ್ಕೆ ಮುಖ್ಯಮಂತ್ರಿಗಳ ಸ್ಪಂದಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಬಿ.ಬಿ.ಎಂ.ಪಿ.ವಾರ್ಡ್ -55ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ ಮಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಎಸ್.ಬೊಮ್ಮಾಯಿರವರಿಗೆ ಅಭಿನಂದನೆಗಳು ಎಂದು ಪತ್ರದಲ್ಲಿ ಬರೆದಿದ್ದಾರೆ.

ಬಿಬಿಎಂಪಿ 55ನೇ ವಾರ್ಡ್ ಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಇವರೇ ಕಾರಣ

ದಿನಾಂಕ 06/06/2022 ರಂದು ನಾನು ತಮಗೆ ಪತ್ರ ಬರೆದು ನೂತನವಾಗಿ ಮರುವಿಂಗಡಣಿ ಆಗಿರುವ ಬಿ.ಬಿ.ಎಂ.ಪಿಯ ವಾರ್ಡ್ ಒಂದಕ್ಕೆ ಪವರ್ ಸ್ಟಾರ್, ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್‌ರವರ ಹೆಸರರನ್ನು ಇಡಬೇಕೆಂದು ತಮಗೆ ಮನವಿ ಮಾಡಿಕೊಂಡಿದ್ದೆ. ತಾವು ಮನವಿಗೆ ಸ್ಪಂದಿಸಿ ಬಿ.ಬಿ.ಎಂ.ಪಿ ವ್ಯಾಪ್ತಿಯ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.55ಕ್ಕೆ ಮರು ವಿಂಗಡಣೆ ಮತ್ತು ಮರು ನಾಮಕರಣ ಸಂದರ್ಭದಲ್ಲಿ ಪುನೀತ್ ರಾಜ್‌ಕುಮಾರ್‌ರವರ ಹೆಸರನ್ನು ಇಟ್ಟರುವುದಕ್ಕೆ ನಿಮಗೆ ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ. ಇದರಿಂದಾಗಿ ಪುನೀತ್ ರಾಜ್‌ಕುಮಾರ್‌ರವರ ಹೆಸರು ಶಾಶ್ವತವಾಗಿ ಉಳಿದಂತಾಗಿದೆ. ತಾವು ಕೂಡ ಡಾ. ರಾಜ್ ಕುಟುಂಬದ ಅತ್ಯಂತ ನಿಕಟ ಸ್ನೇಹಿತರಾಗಿ ಮತ್ತು ಅಭಿಮಾನಿಯಾಗಿ ಪುನೀತ್ ರಾಜ್‌ಕುಮಾರ್ ಹೆಸರನ್ನು ವಾರ್ಡ್‌ಗೆ ಇಟ್ಟು ಅವರ ಕುಟುಂಬಕ್ಕೆ ಗೌರವವನ್ನು ಸಲ್ಲಿಸಿದೀರಿ, ಪುನೀತ್ ರಾಜ್‌ಕುಮಾರ್ ಹೆಸರನ್ನು ಇಡುವುದರ ಮುಖಾಂತರ ಕೋಟ್ಯಾಂತರ ಚಿತ್ರ ರಸಿಕರ ಮನಸನ್ನು ಗೆದ್ದಿದೀರಿ. ಮತ್ತೊಮ್ಮೆ ತಮಗೆ ಅನಂತ ಅನಂತ ಧನ್ಯವಾದಗಳು ಮತ್ತು ಅಭಿನಂದನೆಗಳು.  ಎಂದು ಪತ್ರ ಬರೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ