ಬಂಟ್ವಾಳ: ಕ್ರೈಸ್ತ ಸಮುದಾಯ ಬಂಟ್ವಾಳ ವತಿಯಿಂದ ಮೊಗರ್ನಾಡ್ ವಲಯದಿಂದ ಭಾರತದ ಸಂವಿಧಾನದಲ್ಲಿ ಅಲ್ಪ ಸಂಖ್ಯಾತರಿಗೆ ಇರುವ ಹಕ್ಕುಗಳಿಂದ ನಾವು ವಂಚಿತರಾಗಿದ್ದೇವೆ, ಈ ದೇಶದ ನೈಜ್ಯ ಪ್ರಜೆಗಳಾಗಿ ಭಾರತ ದೇಶದಲ್ಲಿ ಜೀವಿಸುವ ಹಕ್ಕು ನಮಗೆ ಸಿಗಲಿ ಎಂಬ ಉದ್ದೇಶದಿಂದ ನಮ್ಮ ಸಂಸ್ಥೆಗಳ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಖಂಡಿಸಿ ಬಿ.ಸಿ.ರೋಡ್ ಬೈಪಾಸ್ ಸರ್ಕಲ್ ಬಳಿ ಕೈಸ್ತ ಸಮುದಾಯದವರಿಂದ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ಕಥೋಲಿಕ್ ಸಭಾ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರವರು ಹಾಗೂ ಕಾರ್ಯದರ್ಶಿ ಅಲ್ಫೋನ್ಸ್ ಫೆರ್ನಾಂಡಿಸ್ರವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಕ್ರೈಸ್ತ ಸಮುದಾಯಗಳ ಮೇಲೆ ನಿರಂತರವಾಗಿ ಹಲ್ಲೆ ದೌರ್ಜನ್ಯಗಳು ನಡೆಯುತ್ತಿವೆ. ಸರಕಾರ ಮತ್ತು ಸಂಭಂದಪಟ್ಟ ಇಲಾಖೆಗಳು, ಅಧಿಕಾರಿಗಳು ಕ್ರೈಸ್ತ ಸಮುದಾಯಕ್ಕೆ ರಕ್ಷಣೆ ಒದಗಿಸಬೇಕಾಗಿದೆ ಎಂದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist