ಬಂಟ್ವಾಳ: ಕ್ರೈಸ್ತ ಸಮುದಾಯ ಬಂಟ್ವಾಳ ವತಿಯಿಂದ ಮೊಗರ್ನಾಡ್ ವಲಯದಿಂದ ಭಾರತದ ಸಂವಿಧಾನದಲ್ಲಿ ಅಲ್ಪ ಸಂಖ್ಯಾತರಿಗೆ ಇರುವ ಹಕ್ಕುಗಳಿಂದ ನಾವು ವಂಚಿತರಾಗಿದ್ದೇವೆ, ಈ ದೇಶದ ನೈಜ್ಯ ಪ್ರಜೆಗಳಾಗಿ ಭಾರತ ದೇಶದಲ್ಲಿ ಜೀವಿಸುವ ಹಕ್ಕು ನಮಗೆ ಸಿಗಲಿ ಎಂಬ ಉದ್ದೇಶದಿಂದ ನಮ್ಮ ಸಂಸ್ಥೆಗಳ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಖಂಡಿಸಿ ಬಿ.ಸಿ.ರೋಡ್ ಬೈಪಾಸ್ ಸರ್ಕಲ್ ಬಳಿ ಕೈಸ್ತ ಸಮುದಾಯದವರಿಂದ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ಕಥೋಲಿಕ್ ಸಭಾ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರವರು ಹಾಗೂ ಕಾರ್ಯದರ್ಶಿ ಅಲ್ಫೋನ್ಸ್ ಫೆರ್ನಾಂಡಿಸ್ರವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಕ್ರೈಸ್ತ ಸಮುದಾಯಗಳ ಮೇಲೆ ನಿರಂತರವಾಗಿ ಹಲ್ಲೆ ದೌರ್ಜನ್ಯಗಳು ನಡೆಯುತ್ತಿವೆ. ಸರಕಾರ ಮತ್ತು ಸಂಭಂದಪಟ್ಟ ಇಲಾಖೆಗಳು, ಅಧಿಕಾರಿಗಳು ಕ್ರೈಸ್ತ ಸಮುದಾಯಕ್ಕೆ ರಕ್ಷಣೆ ಒದಗಿಸಬೇಕಾಗಿದೆ ಎಂದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?