ಬೆಂಗಳೂರು: ಪರಿಷತ್ನ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳ ಅಚ್ಚರಿಯ ಆಯ್ಕೆ ಆಗಲಿದ್ದು, ಪಕ್ಷದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಲಕ್ಷ್ಮಣ ಸವದಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ರಾಜ್ಯ ಕಾರ್ಯ ದರ್ಶಿ ಕೇಶವ ಪ್ರಸಾದ್ ಅವರಿಗೆ ಟಿಕೆಟ್ ಖಚಿತವಾಗಿದೆ. ಉಳಿದ ಸ್ಥಾನಗಳಿಗೆ ಜಗದೀಶ ಹಿರೇಮನಿ, ಛಲವಾದಿ ನಾರಾಯಣ ಸ್ವಾಮಿ, ಗೀತಾ ವಿವೇಕಾನಂದ, ಮಂಜಮ್ಮ ಜೋಗತಿ ಹೆಸರು ಪರಿಶೀಲನೆಯಲ್ಲಿದೆ ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಿಗ್ಗೆ ಪಟ್ಟಿ ಬಿಡುಗಡೆಯಾಗಲಿದೆ. ವಿಧಾನಸಭೆಗೆ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಇರುವವರಿಗೆ ಈಗ ಟಿಕೆಟ್ ಕೊಡುವುದು ಬೇಡ ಎಂದು ನಿರ್ಧರಿಸಿದ್ದರಿಂದ ವಿಜಯೇಂದ್ರರಿಗೆ ಟಿಕೆಟ್ ಕೈ ತಪ್ಪಿದೆ ಎಂದು ಹೇಳಿವೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?