ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿ.ಸಿ.ರೋಡ್ ನ ಪಂಪ್ ಗಳಲ್ಲಿ ಅನ್ವಯವಾಗದ ಪೆಟ್ರೋಲ್ ದರ ಇಳಿಕೆ-ಸಾರ್ವಜನಿಕರ ಆಕ್ರೋಶ

Twitter
Facebook
LinkedIn
WhatsApp
ಬಿ.ಸಿ.ರೋಡ್ ನ ಪಂಪ್ ಗಳಲ್ಲಿ ಅನ್ವಯವಾಗದ ಪೆಟ್ರೋಲ್ ದರ ಇಳಿಕೆ-ಸಾರ್ವಜನಿಕರ ಆಕ್ರೋಶ

ಬಂಟ್ವಾಳ: ಕೇಂದ್ರ ಹಾಗೂ ರಾಜ್ಯ ಸರಕಾರ ನ.3 ರಂದು ಪೆಟ್ರೋಲ್ ಹಾಗೂ ಡೀಸೆಲ್‌ ದರ ಕಡಿತ ಮಾಡಿ ಅದೇಶ ನೀಡಿದ್ದರೂ ಬಿ.ಸಿ.ರೋಡ್ ನ ಪೆಟ್ರೋಲ್ ಪಂಪ್ ಗಳಲ್ಲಿ ನಿನ್ನೆ ಸಂಜೆಯೂ ರಾಜ್ಯ ಸರಕಾರದ ದರ ಕಡಿತ ಅನ್ವಯವಾಗಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಗಳೂರು ಸೇರಿದಂತೆ ಇತರ ಕೆಲವು ಭಾಗಗಳಲ್ಲಿ ಸಂಜೆ 6 ಗಂಟೆಯ ಬಳಿಕವೇ ರಾಜ್ಯ ಸರಕಾರದ 7 ರೂಪಾಯಿ ದರ ಕಡಿತ ಅನ್ವಯವಾಗಿತ್ತು. ಅಂದರೆ ಮಂಗಳೂರಿನಲ್ಲಿ, ನಿನ್ನೆ ಸಂಜೆ ಲೀಟರ್ ಗೆ 99.76 ರೂಪಾಯಿಯಾಗಿದೆ. ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 84.24 ರೂ ಇದೆ. ಆದರೆ ಬಿಸಿರೋಡಿನಲ್ಲಿ ಸಂಜೆ 6 ಗಂಟೆ ಬಳಿಕವೂ ಪೆಟ್ರೋಲ್ ಗೆ 106.92 ಹಾಗೂ ಡಿಸೇಲ್ ಗೆ 91.34 ರೂಪಾಯಿಗೆ ಮಾರಾಟ ವಾಗುತ್ತಿತ್ತು.
ದರ ಇಳಿಕೆಯಾಗದ ಹಿನ್ನೆಲೆಯಲ್ಲಿ ವಾಹನ ಸವಾರರು ಗರಂ ಆಗಿದ್ದರು. ಬಿಸಿರೋಡು ಕರ್ನಾಟಕ ರಾಜ್ಯದಲ್ಲಿ ಇಲ್ಲವೇ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಪಂಪ್ ಗಳಲ್ಲಿ ಪ್ರಶ್ನಿಸಿದರು. ಪಂಪ್ ಗಳಲ್ಲಿ ಗೊಂದಲವುಂಟಾಯಿತು. ರಾಜ್ಯದಲ್ಲಿ ಪೆಟ್ರೋಲ್ ದರ ಇಳಿಕೆಯಾದ ಬಳಿಕವೂ ಬಿಸಿರೋಡಿನಲ್ಲಿ ದರ ಕಡಿತ ಮಾಡದೇ ಹಗಲು ದರೋಡೆ ಮಾಡುವ ಪಂಪ್ ಗಳ ವಿರುದ್ಧ ಗ್ರಾಹಕರು ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಆದರೆ ರಾಜ್ಯ ಸರಕಾರದ ದರ ಕಡಿತ ಇನ್ನೂ ಕೂಡ ಎಲ್ಲಿಯೂ ಅನ್ವಯವಾಗಿಲ್ಲ ಎಂದು ಇಲ್ಲಿನ ಪೆಟ್ರೋಲ್ ಬಂಕ್ ನವರು ಗ್ರಾಹಕರಿಗೆ ಸುಳ್ಳು ಸುಳ್ಳು ಹೇಳುತ್ತಿದ್ದಾರೆ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು