ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ನಡೆಯುವ ‘ಅಮೃತ‌ ಮಹೋತ್ಸವ’ ಸಮಾರೋಪ ಸಮಾರಂಭಕ್ಕೆ ಅಮಿತ್ ಶಾಗೆ ಆಹ್ವಾನ

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ನಡೆಯುವ ‘ಅಮೃತ‌ ಮಹೋತ್ಸವ’ ಸಮಾರೋಪ ಸಮಾರಂಭಕ್ಕೆ ಅಮಿತ್ ಶಾಗೆ ಆಹ್ವಾನ

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಆಶ್ರಯದಲ್ಲಿ ನಡೆಯುತ್ತಿರುವ  “ಅಮೃತ ಭಾರತಿಗೆ ಕನ್ನಡದ ಆರತಿ” ಎರಡನೇ ಹಂತದ ಕಾರ್ಯಕ್ರಮ ನಾಳೆಯಿಂದ  ಆರಂಭವಾಗಲಿದೆ.

ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಹಾವೇರಿ, ವಿಜಯಪುರ, ಗದಗ, ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಜೂನ್ 25 ರಿಂದ ಈ ಜಿಲ್ಲೆಯ 35 ಸ್ಥಳಗಳಲ್ಲಿ ಅಮೃತ‌ ಮಹೋತ್ಸವ ಕಾರ್ಯಕ್ರಮಗಳು ನಡೆಯುತ್ತವೆ ಎಂದು‌ ಕನ್ನಡ- ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ವಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವರಿಗೆ ಆಹ್ವಾನ
ಆಗಷ್ಟ್ 9 ರಿಂದ 11ರವರೆಗೆ ಅಮೃತ ಮಹೋತ್ಸವದ ಸಮಾರೋಪ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈ ಕಾರ್ಯಕ್ರಮಕ್ಕೆ ಇಲಾಖೆಯಿಂದ ಅಧಿಕೃತ ಆಹ್ವಾನ ನೀಡಲು ನಿರ್ಧರಿಸಲಾಗಿದೆ.

ಹೋರಾಟದ ನೆಲದಲ್ಲಿ ಒಂದು ದಿನ
ಸ್ವಾತಂತ್ರ್ಯ ಹೋರಾಟ ನಡೆದ ರಾಜ್ಯದ ಆಯ್ದ ಏಳು ಸ್ಥಳಗಳಲ್ಲಿ ಹೋರಾಟದ ನೆಲದಲ್ಲಿ ಒಂದು ದಿನ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ ನಾಲ್ಕರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಹೈಸ್ಕೂಲ್ ಮೇಲ್ಪಟ್ಟ ವಿದ್ಯಾರ್ಥಿ ಗಳನ್ನು ಕಾರ್ಯಕ್ರಮಕ್ಕೆ ಹಾಗೂ ವಿವಿಧ ರಂಗಾಯಣಗಳಿಂದ ಆಯೋಜನೆ ಮಾಡಿರುವ ವಿಶೇಷ ನಾಟಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ರಂಗಾಯಣಗಳು ರಚಿಸಿ, ನಿರ್ದೇಶಿಸಿರುವ ನಾಟಕಗಳನ್ನು ಖುದ್ದು ಸಚಿವರೇ ವೀಕ್ಷಿಸಲಿದ್ದಾರೆ. ಉಡುಪಿ ಯಕ್ಷರಂಗಾಯಣದ ನಾಟಕವನ್ನು ಸಚಿವರು ಈಗಾಗಲೇ ವೀಕ್ಷಿಸಿ‌ ಮೆಚ್ಚುಗೆ ಸೂಚಿಸಿದ್ದು, ಶುಕ್ರವಾರ ಶಿವಮೊಗ್ಗ ರಂಗಾಯಣ ನಿರ್ದೇಶಿದ್ದ ನಾಟಕವನ್ನು ವೀಕ್ಷಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ