ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ಬೆಂಗಳೂರಿನ HBR ಲೇಔಟ್ನಲ್ಲಿ (HBR Layout Bangalore) ನಿನ್ನೆ ಧ್ವಜ ಕಟ್ಟುವಾಗ ಬಿದ್ದು ಗಾಯಗೊಂಡಿದ್ದ ವ್ಯಕ್ತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸುಳ್ಯ ಮೂಲದ ವಿಶುಕುಮಾರ್ (33) ಮೃತ ದುರ್ದೈವಿ. ವಿಶುಕುಮಾರ್ (sullia vishu kumar) ನಿನ್ನೆ ಟೆರಸ್ ಮೇಲೆ ಧ್ವಜ ಕಟ್ಟುತ್ತಿದ್ದಾಗ ಬಿದ್ದಿದ್ದ. ಆತನನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ (Azadi Ka Amrit Mahotsav).
ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ವಿಶುಕುಮಾರ್ ನಿನ್ನೆ ಭಾನುವಾರ ಮಧ್ಯಾಹ್ನ 1.45 ರಲ್ಲಿ ಮನೆಯ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿದ್ದಾಗ ಎರಡನೇ ಮಹಡಿಯಿಂದ ಬಿದ್ದಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಮೇಲಿಂದ ಕೆಳಗೆ ಬಿದ್ದಿದ್ದ ವಿಶುಕುಮಾರ್ ತಲೆಗೆ ಗಂಭೀರ ಗಾಯಗಳಾಗಿದ್ದವು.
ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ವಿಶುಕುಮಾರ್ ಕೊನೆಯುಸಿರೆಳೆದ್ದಾರೆ. ಘಟನೆ ಸಂಬಂಧ ವಿಶುಕುಮಾರ್ ತಂದೆ ನಾರಾಯಣ ಭಟ್ ಅವರು ದೂರು ನೀಡಿದ್ದು, ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?