ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ಸುಂಕದಕಟ್ಟೆ ಡಿ ಗ್ರೂಪ್ ಲೇಔಟ್ ನಲ್ಲಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಉಚಿತ ಸಸಿಗಳ ವಿತರಣಾ ಕಾರ್ಯಕ್ರಮ.

Twitter
Facebook
LinkedIn
WhatsApp
WhatsApp Image 2023 05 28 at 9.21.50 PM

ಬೆಂಗಳೂರು (ಸುಂಕದಕಟ್ಟೆ): ಅಭಿವೃದ್ಧಿ ಟ್ರಸ್ಟ್ (ರಿ) ವತಿಯಿಂದ ಬೆಂಗಳೂರಿನ ಸುಂಕದಕಟ್ಟೆಯ ಡಿ ಗ್ರೂಪ್ ಲೇಔಟ್ ನಲ್ಲಿ ಉಚಿತ ಸಸಿಗಳ ವಿತರಣಾ ಕಾರ್ಯಕ್ರಮ ಜರುಗಿತು.

ಅಭಿವೃದ್ಧಿ ಟ್ರಸ್ಟ್ (ರಿ) ಬೆಂಗಳೂರಿನ ಸುತ್ತಮುತ್ತ ಹಸಿರೀಕರಣಕ್ಕೆ ಯೋಜನೆ ಹಾಕಿಕೊಂಡಿದೆ.ಈ ಯೋಜನೆಯ ಭಾಗವಾಗಿ ಇಂದು ಸುಂಕದಕಟ್ಟೆಯ ಡಿ ಗ್ರೂಪ್ ಲೇಔಟ್ ನಲ್ಲಿ ಈ ಉಚಿತ ಸಸಿಗಳ ವಿತರಣಾ ಕಾರ್ಯಕ್ರಮ ಜರುಗಿದೆ ಎಂದು ಟ್ರಸ್ಟಿನ ಅಧ್ಯಕ್ಷ ಮಂಜುನಾಥ್ ಸಿ ತಿಳಿಸಿದ್ದಾರೆ.

WhatsApp Image 2023 05 28 at 12.00.14 PM1

ಈ ಉಚಿತ ಸಸಿಗಳ ವಿತರಣಾ ಹಾಗೂ ನೆಡುವ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಮಂಜುನಾಥ್ ಹಾಗೂ ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ