ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4.82 ಟನ್ ರಕ್ತಚಂದನ ಸೀಜ್ ಮಾಡಲಾಗಿದೆ. ಪ್ಲೈವುಡ್ ಶೀಟ್ಗಳಲ್ಲಿ ಪ್ಯಾಕ್ ಮಾಡಿ ಅನುಮಾನ ಬಾರದಂತೆ ರವಾನೆಗೆ ಆರೋಪಿಗಳು ಯತ್ನಿಸಿದ್ದರು. ವುಡ್ ಫರ್ನಿಚರ್ ಎಂದು ಹೇಳಿ ಅಕ್ರಮ ಸಾಗಾಟಕ್ಕೆ ಪ್ರಯತ್ನಪಟ್ಟಿದ್ದರು. ಅಧಿಕಾರಿಗಳ ಕಣ್ತಪ್ಪಿಸಲು ಖತರ್ನಾಕ್ ಪ್ಲಾನ್ ಮಾಡಿಕೊಂಡು ಬಂದಿದ್ದ ಖದೀಮರು, ಬೆಂಗಳೂರಿನಿಂದ ತೈವಾನ್ಗೆ ವೈಟ್ ಫಿಲ್ಡ್ (White Field) ಬಳಿಯ ಕಾರ್ಗೋ ಮೂಲಕ ಸಾಗಾಟ ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ಸುಮಾರು 2.4 ಕೋಟಿ ರೂ ಮೌಲ್ಯದ ರಕ್ತಚಂದನವನ್ನು ತೈವಾನ್ಗೆ ಸಾಗಿಸಲು ಆರೋಪಿಗಳು ಯತ್ನಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist