ಬುಧವಾರ, ಮೇ 15, 2024
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು: ಭದ್ರತೆಯ ಹೆಸರಲ್ಲಿ ಯುವತಿಯ ಶರ್ಟ್‌ ತೆಗೆಸಿದ ಏರ್‌ಪೋರ್ಟ್‌ ಸಿಬ್ಬಂದಿ ವಿರುದ್ಧ ಯುವತಿ ಗರಂ..!

Twitter
Facebook
LinkedIn
WhatsApp
25564 blr airport rounds up fy 2022 with record growth in cargo volumes 63b5541803ac2

ಬೆಂಗಳೂರು(ಜ.05): ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಶರ್ಟ್ ತೆಗೆದು camisole ಅಲ್ಲಿ ನಿಲ್ಲಿಸಿದ್ದಾರೆ ಅಂತ ಟ್ವೀಟ್ ಮಾಡಿ ಕ್ರಿಶಾನಿ ಗಡವಿ ಎಂಬ ಯುವತಿಯೊಬ್ಬಳು ಕಿಡಿ ಕಾರಿದ್ದಾಳೆ. ಇದೀಗ ಈ ಟ್ವೀಟ್‌ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. 

ಭದ್ರತೆಯ ಹೆಸರಲ್ಲಿ ತಾನು ಧರಿಸಿದ್ದ ಶರ್ಟ್ ತೆಗೆಸಿದ್ದಾರೆ, ಇದ್ರಿಂದ ನನಗೆ ಅವಮಾನ ಆಗಿದೆ ಅಂತ ಕ್ರಿಶಾನಿ ಗಡವಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕಿಡಿ ಕಾರಿದ್ದಾರೆ. 

Young Woman Angry Against the Airport Staff who Removed Her Shirt in Bengaluru grg

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಗಿದ್ದೇನು?

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಯುವತಿ ಟ್ರಾವೆಲ್ ಮಾಡ್ತಿರ್ತಾಳೆ. ಆಗ ಭದ್ರತೆಯ ದೃಷ್ಟಿಯಿಂದ ಸೆಕ್ಯುರಿಟಿ ಚೆಕ್ ಮಾಡಲಾಗುತ್ತೆ. ಆ ಸಮಯದಲ್ಲಿ ಆಕೆ ಹಾಕಿರುವ ಶರ್ಟ್ ತೆಗೆಸಿ ಆಕೆಯನ್ನ ಸ್ಪೆಗಿಟಿ ಅಲ್ಲಿ ನಿಲ್ಲಿಸಿದ್ದಾರೆ ಅಂತ ಯುವತಿ ಆರೋಪಿಸಿದ್ದಾರೆ. 

ಆಗ ಉಳಿದ ಟ್ರಾವೆಲರ್ಸ್ ಆಕೆಯನ್ನು ದಿಟ್ಟಿಸಿ ನೋಡಿರುತ್ತಾರೆ. ಇದ್ರಿಂದ ನನಗೆ ಅವಮಾನ ಆಗಿದೆ ಅಂತ ಕ್ರಿಶಾನಿ ಗಡವಿ ಟ್ವೀಟ್ ಮಾಡಿದ್ದಾರೆ. ಯುವತಿ ಟ್ವೀಟ್‌ಗೆ ವಿಮಾನ ನಿಲ್ದಾಣದ ಟೀಂ ಸ್ಪಂದಿಸಿದೆ.  ಈ ಘಟನೆ ಬಗ್ಗೆ ನಮಗೆ ಕೂಡ ಬೇಸರ ತಂದಿದೆ. ಈ ವಿಚಾರದ ಬಗ್ಗೆ ತನಿಖೆಯನ್ನ ಮಾಡ್ತೀವಿ ಅಂತಾ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಖಾತೆಯಿಂದ ಟ್ವೀಟ್‌ ಮಾಡಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ