ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಟ್ಟ ಕುರುಬ ಸೇರಿದಂತೆ ಒಟ್ಟು 12 ಜಾತಿಗಳು ಎಸ್‌ಟಿ ವರ್ಗಕ್ಕೆ ಸೇರ್ಪಡೆ: ಮೋದಿಗೆ ಬಿಎಸ್‌ವೈ ಅಭಿನಂದನೆ

Twitter
Facebook
LinkedIn
WhatsApp
ಬೆಟ್ಟ ಕುರುಬ ಸೇರಿದಂತೆ ಒಟ್ಟು 12 ಜಾತಿಗಳು ಎಸ್‌ಟಿ ವರ್ಗಕ್ಕೆ ಸೇರ್ಪಡೆ: ಮೋದಿಗೆ ಬಿಎಸ್‌ವೈ ಅಭಿನಂದನೆ

ಬೆಂಗಳೂರು: ರಾಜ್ಯದ ಬೆಟ್ಟಕುರುಬ(Betta Kuruba) ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ಮಾಜಿ ಸಿಎಂ ಯಡಿಯೂರಪ್ಪ(Yediyurappa) ಟ್ವೀಟ್‌ ಮಾಡಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರವನ್ನು ಅಭಿನಂದಿಸಿದ್ದಾರೆ.

ಬೆಟ್ಟ ಕುರುಬ ಸೇರಿದಂತೆ ಒಟ್ಟು 12 ಜಾತಿಗಳು ಎಸ್‌ಟಿ ವರ್ಗಕ್ಕೆ ಸೇರ್ಪಡೆ: ಮೋದಿಗೆ ಬಿಎಸ್‌ವೈ ಅಭಿನಂದನೆ

ಇಂದು ಪ್ರಧಾನಿ ಶ್ರೀ @narendramodi ರವರ ನೇತೃತ್ವದ ಸಂಪುಟ ಸಭೆಯಲ್ಲಿ ನಮ್ಮ ರಾಜ್ಯದ ಬೆಟ್ಟಕುರುಬ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿರುವುದು ಸ್ವಾಗತಾರ್ಹ. ಆಮೂಲಕ ಸಮುದಾಯಗಳ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗಿದ್ದು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.

ತಮ್ಮ ಟ್ವೀಟ್‌ನಲ್ಲಿ, ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸಂಪುಟ ಸಭೆಯಲ್ಲಿ ನಮ್ಮ ರಾಜ್ಯದ ಬೆಟ್ಟಕುರುಬ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿರುವುದು ಸ್ವಾಗತಾರ್ಹ. ಆ ಮೂಲಕ ಸಮುದಾಯಗಳ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗಿದ್ದು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ