ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿಗೆ ಸಿದ್ದರಾಮಯ್ಯ ಆಗಮನ- ರಾಜಕೀಯ ನಿವೃತ್ತಿ ಇಲ್ಲ ಎಂದು ಮತ್ತೊಮ್ಮೆ ಸಾಮರ್ಥ್ಯ ಸಾಬೀತುಪಡಿಸಿದ ವಸಂತ ಬಂಗೇರ!

Twitter
Facebook
LinkedIn
WhatsApp
ಬೆಳ್ತಂಗಡಿಗೆ ಸಿದ್ದರಾಮಯ್ಯ ಆಗಮನ- ರಾಜಕೀಯ ನಿವೃತ್ತಿ ಇಲ್ಲ  ಎಂದು ಮತ್ತೊಮ್ಮೆ ಸಾಮರ್ಥ್ಯ ಸಾಬೀತುಪಡಿಸಿದ ವಸಂತ ಬಂಗೇರ!

ಬೆಳ್ತಂಗಡಿಗೆ ನಿನ್ನೆ ದಿವಸ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ಯಾಡಿಯ ಮರಣ ಹೊಂದಿದ ಕಾಂಗ್ರೆಸ್ ಕಾರ್ಯಕರ್ತ ಮನೆಗೆ ಆಗಮಿಸಿದ್ದರು. ಮಾಜಿ ಶಾಸಕ ವಸಂತ ಬಂಗೇರ ಅವರ ವಿಶೇಷ ಮನವಿ ಮೇರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.

ಈ ಮೂಲಕ ರಾಜಕೀಯ ನಿವೃತ್ತಿ ಇಲ್ಲದೆ ಮತ್ತೊಮ್ಮೆ ತಾನು ಬೆಳ್ತಂಗಡಿಯ ಕಾಂಗ್ರೆಸ್ ಅಭ್ಯರ್ಥಿ ಎಂಬುದನ್ನು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ತನ್ನ ಆಪ್ತ ವಲಯದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ತಾನು ಖಂಡಿತವಾಗಿಯೂ ಸ್ಪರ್ಧಿಸುವುದಾಗಿ ಮಾಜಿ ಶಾಸಕ ವಸಂತ ಬಂಗೇರ ಘೋಷಿಸಿಕೊಂಡಿದ್ದಾರೆ. ಈ ಮೂಲಕ ಇನ್ನೊಬ್ಬರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.

ಸಿದ್ದರಾಮಯ್ಯರನ್ನು ಬೆಳ್ತಂಗಡಿಗೆ ಕರೆಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಆ ಮೂಲಕ ಸಾಬೀತುಪಡಿಸಿದ್ದಾರೆ. ಸಿದ್ದರಾಮಯ್ಯ ಮತ್ತು ವಸಂತ ಬಂಗೇರ ನಡುವಿನ ಸ್ನೇಹ ಬಹಳ ಹಳೆಯದು. ಈ ಮೂಲಕ ಬಂಗೇರ ಅಭ್ಯರ್ಥಿಯಾಗುವುದರಲ್ಲಿ ಸಿದ್ದರಾಮಯ್ಯನವರ ಕೃಪಾಕಟಾಕ್ಷ ಇದ್ದೇ ಇರುತ್ತದೆ ಎಂದು ಬಂಗೇರರವರ ಕಟ್ಟಾ ಬೆಂಬಲಿಗರು ಅಭಿಪ್ರಾಯಪಡುತ್ತಾರೆ.

ರಾಜಕೀಯ ನಿವೃತ್ತಿ ಇಲ್ಲ, ನಾನು ಇನ್ನು ಕೂಡ ಸಕ್ರಿಯವಾಗಿದ್ದೇನೆ ಎಂದು ನನ್ನ ಆತ್ಮೀಯ ಬಳಗದಲ್ಲಿ ಬಂಗೇರ ಹೇಳಿದ್ದಾರೆ. ಈ ಮೂಲಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾನು ಎಂಬುದನ್ನು ಪರೋಕ್ಷವಾಗಿ ಪಕ್ಷಕ್ಕೆ ಬಂಗೇರ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ವಸಂತ ಬಂಗೇರ ಕ್ಷೇತ್ರದ ಪ್ರತಿ ಮೂಲೆ ಮೂಲೆಯನ್ನು ತಿರುಗಾಡುತ್ತಿದ್ದು, ಅಲ್ಲದೆ ಹಿರಿಯ ನಾಯಕ ಸಿದ್ದರಾಮಯ್ಯನವರನ್ನು ಕ್ಷೇತ್ರಕ್ಕೆ ಕರೆದುಕೊಂಡು ತನ್ನ ರಾಜಕೀಯ ದಾಳವನ್ನು ಉರುಳಿಸಲು ಮುಂದಾಗಿರುವುದು ಈಗ ಕುತೂಹಲ ಕೆರಳಿಸಿದೆ. ನಾನು ಇನ್ನು ರಾಜಕೀಯವಾಗಿ ಸಕ್ರಿಯವಾಗಿ ಇದ್ದೇನೆ ಎಂಬುದನ್ನು ಎಂಬುದನ್ನು ತೋರ್ಪಡಿಸಿದ್ದಾರೆ. ಮತ್ತೆ ತನ್ನ ಬೆಂಬಲಿಗ ಪಡೆಯನ್ನು ಸಕ್ರಿಯ ಗೊಳಿಸಿರುವ ವಸಂತ ಬಂಗೇರ ಆ ಮೂಲಕ ಬೇರೆ ಅಭ್ಯರ್ಥಿಗಳಿಗೆ ಹೊಸ ಸಂದೇಶವನ್ನು ರವಾನಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ