ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಳ್ತಂಗಡಿಯ ಕರಂಬಾರು ಗ್ರಾಮದ ಬಂತಡ್ಕ ಎಂಬಲ್ಲಿ ಮನೆಯೊಂದರಲ್ಲಿ ಇಂದು ಸಂಜೆ ಕಂಡು ಬಂದಂತಹ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿಯಲಾಗಿದೆ. 14ಅಡಿ ಉದ್ದದ ಕಾಳಿಂಗ ಸರ್ಪವನ್ನು ಕಂಡ ಸ್ಥಳೀಯರು ಅಳದಂಗಡಿಯ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು .ಕೂಡಲೇ ಸ್ಪಂದಿಸಿದ ಅಳದಂಗಡಿಯ ಅರಣ್ಯ ಉಪ ವಲಯ ಅರಣ್ಯಧಿಕಾರಿ ಸುರೇಶ್ ಗೌಡರು ನೇತೃತ್ವದಲ್ಲಿ ಲಾಯಿಲ ಸ್ನೇಕ್ ಅಶೋಕ್ ಹಾವನ್ನು ಹಿಡಿದು ರಕ್ಷಿಸಿದ್ದಾರೆ.
ಹಾಗೂ ಮಂಜುನಾಥ ತವಡಿ, ಸಿದ್ದೀಕ್,ಇಸಾಕ್, ಸಾಧಿಕ್,ಸುರೇಶ ಬಂತಡ್ಕ ಇವರು ಉಪಸ್ಥಿತಿ ಇದ್ದರು
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?