ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಳ್ತಂಗಡಿ: ಹಾಲಿನ ಡೈರಿಗೆ ಹೋದ ವೃದ್ಧೆಯೋರ್ವರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೃದ್ಧೆ ಮನೆ ಹಿಂಭಾಗದ ಬಾವಿಯ ಕಟ್ಟೆಯಲ್ಲಿ ಪತ್ತೆಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಪಡಿಬೆಟ್ಟು ಮನೆಯ ಯಮುನಾ ಅಚಾರ್ಯ (62) ಅವರು ಇಂದು ಬೆಳಗ್ಗೆ 6:45 ಕ್ಕೆ ಮೇಲಂತಬೆಟ್ಟು ಹಾಲಿಗೆ ಡೈರಿಗೆ ಹೋಗಿದ್ದರು. ಬಳಿಕ ಮನೆಗೂ ವಾಪಸ್ ಬರದೆ ನಾಪತ್ತೆಯಾಗಿದ್ದರು. ಬಳಿಕ ರಸ್ತೆಯಲ್ಲಿ ರಕ್ತದ ಕಲೆ, ಎರಡು ಚಪ್ಪಲಿ, ಚೆಲ್ಲಿರುವ ಹಾಲು ಸ್ಥಳದಲ್ಲಿ ಇತ್ತು. ಆದ್ರೆ ಹಾಲಿನ ಕ್ಯಾನ್ ಮತ್ತು ವೃದ್ಧೆ ನಾಪತ್ತೆಯಾಗಿದ್ದು, ಊರವರು ಹಾಗೂ ಬೆಳ್ತಂಗಡಿ ಪೊಲೀಸರು ಆಸ್ಪತ್ರೆ ,ಸಿಸಿ ಕ್ಯಾಮೆರಾಗಳಲ್ಲಿ ಹುಡುಕಾಟ ನಡೆಸಿದ್ದರು.
ಇದೀಗ ಮನೆಯವರಿಗೆ ದನ ಕಟ್ಟಲು ಹೋದಾಗ ಹಿಂಭಾಗದಲ್ಲಿ ಬಾವಿಯ ಕಟ್ಟೆಯಲ್ಲಿ ಕುಳಿತ್ತಿದ್ದರು. ವೃದ್ಧೆಯನ್ನು ವಿಚಾರಿಸಿದಾಗ ನಾನು ಜಾರಿಬಿದ್ದು ಗಾಯವಾಗಿದ್ದು ಬೇರೆ ಏನೂ ಆಗಿಲ್ಲ ಎಂದಿದ್ದಾರೆ.
ಇನ್ನು ಮನೆಯ ಹಿಂಭಾಗದ ಗುಡ್ಡದಲ್ಲಿ ಹಾಲಿನ ಕ್ಯಾನ್, ಚೀಲದಲ್ಲಿ ಎರಡು ಮದ್ಯದ ಬಟಲ್, ಕತ್ತಿ ಪತ್ತೆಯಾಗಿದೆ. ಅಜ್ಜಿಯನ್ನು ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದು, ವೃದ್ಧೆ ಸೃಷ್ಠಿಸಿದ ಅವಂತಾರದಿಂದ ಊರವರು ಹಾಗೂ ಪೊಲೀಸರಿಗೆ ತಲೆನೋವು ತಂದಿತ್ತು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?