ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಳ್ತಂಗಡಿ: ಬೆಳ್ತಂಗಡಿಯ ಪಡ್ ಪಡ೦ಗಡಿಯ ಹತ್ತಿರ ತಿಂಗಳ ಹಿಂದೆ ಕಾಣಿಸಿಕೊಂಡ ನೀರು ನಾಯಿಗಳ ಹಿಂಡು ಈಗ ಬೆಳ್ತಂಗಡಿ ತಾಲೂಕಿನ ಬಂದಾರು ಸಮೀಪ ಕಾಣಿಸಿಕೊಂಡಿದೆ.
ಹೆಚ್ಚಾಗಿ ನಾಗರಹೊಳೆಯಲ್ಲಿ ಕಾಣಿಸಿಕೊಳ್ಳುವ ನೀರು ನಾಯಿಗಳು ಮೀನುಗಳನ್ನು ಹಿಡಿದು ತಿನ್ನುತ್ತವೆ. ನಾಗರಹೊಳೆ ನೀರುನಾಯಿ ಗಳಿಗಾಗಿ ಬಹಳಷ್ಟು ಹೊಂದಿದ ಪ್ರದೇಶ. ಬೆಳ್ತಂಗಡಿ ತಾಲೂಕಿನಲ್ಲಿ ಕಾಣಿಸಿಕೊಂಡಿರುವ ನೀರು ನಾಯಿಗಳು ಈಗ ಜನರಲ್ಲಿ ಕುತೂಹಲವನ್ನು ಹೆಚ್ಚು ಮಾಡಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?