ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ ಗೆ ಜಲಪಾತ ವೀಕ್ಷಣೆಗಾಗಿ ಬಂದಿದ್ದ ತಂಡದಲ್ಲಿ ಕಲ್ಲಿನ ಮೇಲಿಂದ ಆಳಕ್ಕೆ ಜಾರಿ ಬಿದ್ದ ಐದು ವರ್ಷದ ಮಗು!!

Twitter
Facebook
LinkedIn
WhatsApp
ಬೆಳ್ತಂಗಡಿ ಗೆ ಜಲಪಾತ ವೀಕ್ಷಣೆಗಾಗಿ ಬಂದಿದ್ದ ತಂಡದಲ್ಲಿ ಕಲ್ಲಿನ ಮೇಲಿಂದ ಆಳಕ್ಕೆ ಜಾರಿ ಬಿದ್ದ ಐದು ವರ್ಷದ ಮಗು!!

ಬೆಳ್ತಂಗಡಿ: ಬೆಂಗಳೂರಿನಿಂದ ಅಬ್ಬಿ ಜಲಪಾತ ವೀಕ್ಷಣೆಗಾಗಿ ಬಂದಿದ್ದ ಕುಟುಂಬವೊಂದರ ಐದು ವರ್ಷದ ಮಗುವೊಂದು ಬಿದ್ದು ಮುಖ ಮತ್ತು ತಲೆಗೆ ಗಂಭೀರ ಗಾಯಗೊಂಡ ಘಟನೆ ಆ.14 ರಂದು ಮಧ್ಯಾಹ್ನ ನಡೆದಿದೆ. ಶ್ರೇಯಾ ಎಂಬ ಬಾಲಕಿಯೇ ಗಾಯಗೊಂಡವರು. ಮಾಹಿತಿ ತಿಳಿದು  ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಳ್ತಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ಚಾರಣಿಗರು ಮೂಡಿಗೆರೆ ತಾಲೂಕು ಬಾಳೂರು ಬಳ್ಳಾಲರಾಯನದುರ್ಗ ಕಡೆಯಿಂದ 17 ಮಂದಿ ಇದ್ದ ಕುಟುಂಬವೊಂದು ಜಲಪಾತ ವೀಕ್ಷಣೆಗೆ ಬಂದಿದ್ದರು.   ಈ ವೇಳೆ ಬಳಗದಲ್ಲಿದ್ದ ಐದು ವರ್ಷದ ಮಗು ಶ್ರೇಯಾ ಪಾಚಿಗಟ್ಟಿದ  ಕಲ್ಲಿನ ಮೇಲೊಂದರಿಂದ ಅಲ್ಪ ಆಳಕ್ಕೆ ಜಾರಿ ಬಿದ್ದರು. ಈ ವೇಳೆ ಅವರ ಮುಖ, ತಲೆಗೆ ಹೆಚ್ಚಿನ ಗಾಯವಾದರೆ ಮೈ ಮೇಲೆ ತರಚಿದ ಗಾಯಗಳಾಗಿವೆ.
ತಕ್ಷಣ ಅವರನ್ನು ಕುಟುಂಬಿಕರೇ ಮೇಲೆತ್ತಿಕೊಂಡು ಅತ್ತ ಬಾಳೂರು ಕಡೆಗೇ ಮರಳಿದ್ದಾರೆ .‌ಕಾಲ್ನಡಿಗೆ ದಾರಿ ಮುಗಿದ ಬಳಿಕ ಮಗುವನ್ನು ವಾಹನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಗ್ನಿಶಾಮಕ ಇಲಾಖೆಯ ಮಂಗಳೂರಿನ ಅಧಿಕಾರಿ ಭರತ್, ಬೀಟ್ ಪೊಲೀಸ್ ಇಬ್ರಾಹಿಂ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು