ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ಗೆ ಜಲಪಾತ ವೀಕ್ಷಣೆಗಾಗಿ ಬಂದಿದ್ದ ತಂಡದಲ್ಲಿ ಕಲ್ಲಿನ ಮೇಲಿಂದ ಆಳಕ್ಕೆ ಜಾರಿ ಬಿದ್ದ ಐದು ವರ್ಷದ ಮಗು!!

Twitter
Facebook
LinkedIn
WhatsApp
ಬೆಳ್ತಂಗಡಿ ಗೆ ಜಲಪಾತ ವೀಕ್ಷಣೆಗಾಗಿ ಬಂದಿದ್ದ ತಂಡದಲ್ಲಿ ಕಲ್ಲಿನ ಮೇಲಿಂದ ಆಳಕ್ಕೆ ಜಾರಿ ಬಿದ್ದ ಐದು ವರ್ಷದ ಮಗು!!

ಬೆಳ್ತಂಗಡಿ: ಬೆಂಗಳೂರಿನಿಂದ ಅಬ್ಬಿ ಜಲಪಾತ ವೀಕ್ಷಣೆಗಾಗಿ ಬಂದಿದ್ದ ಕುಟುಂಬವೊಂದರ ಐದು ವರ್ಷದ ಮಗುವೊಂದು ಬಿದ್ದು ಮುಖ ಮತ್ತು ತಲೆಗೆ ಗಂಭೀರ ಗಾಯಗೊಂಡ ಘಟನೆ ಆ.14 ರಂದು ಮಧ್ಯಾಹ್ನ ನಡೆದಿದೆ. ಶ್ರೇಯಾ ಎಂಬ ಬಾಲಕಿಯೇ ಗಾಯಗೊಂಡವರು. ಮಾಹಿತಿ ತಿಳಿದು  ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಳ್ತಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ಚಾರಣಿಗರು ಮೂಡಿಗೆರೆ ತಾಲೂಕು ಬಾಳೂರು ಬಳ್ಳಾಲರಾಯನದುರ್ಗ ಕಡೆಯಿಂದ 17 ಮಂದಿ ಇದ್ದ ಕುಟುಂಬವೊಂದು ಜಲಪಾತ ವೀಕ್ಷಣೆಗೆ ಬಂದಿದ್ದರು.   ಈ ವೇಳೆ ಬಳಗದಲ್ಲಿದ್ದ ಐದು ವರ್ಷದ ಮಗು ಶ್ರೇಯಾ ಪಾಚಿಗಟ್ಟಿದ  ಕಲ್ಲಿನ ಮೇಲೊಂದರಿಂದ ಅಲ್ಪ ಆಳಕ್ಕೆ ಜಾರಿ ಬಿದ್ದರು. ಈ ವೇಳೆ ಅವರ ಮುಖ, ತಲೆಗೆ ಹೆಚ್ಚಿನ ಗಾಯವಾದರೆ ಮೈ ಮೇಲೆ ತರಚಿದ ಗಾಯಗಳಾಗಿವೆ.
ತಕ್ಷಣ ಅವರನ್ನು ಕುಟುಂಬಿಕರೇ ಮೇಲೆತ್ತಿಕೊಂಡು ಅತ್ತ ಬಾಳೂರು ಕಡೆಗೇ ಮರಳಿದ್ದಾರೆ .‌ಕಾಲ್ನಡಿಗೆ ದಾರಿ ಮುಗಿದ ಬಳಿಕ ಮಗುವನ್ನು ವಾಹನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಗ್ನಿಶಾಮಕ ಇಲಾಖೆಯ ಮಂಗಳೂರಿನ ಅಧಿಕಾರಿ ಭರತ್, ಬೀಟ್ ಪೊಲೀಸ್ ಇಬ್ರಾಹಿಂ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು