ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳು ಹಾಗೂ ಹುಚ್ಚುನಾಯಿಗಳ ಹಾವಳಿ ಆತಂಕ ಮೂಡಿಸಿದೆ. ಬಂತಡ್ಕ ಕರಂಬಾರು ದರ್ಬೆ ಪಲ್ಕೆ ಹಲವು ಕಡೆಗಳಲ್ಲಿ ಹುಚ್ಚುನಾಯಿ ಹಾಗೂ ಬೀದಿ ನಾಯಿಗಳು ಹೆಚ್ಚುತ್ತಿದೆ ಕರಂಬಾರು ಶಾಲೆಗೆ ಹೋಗುವ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ರಸ್ತೆಯಲ್ಲೋ ನಡಿ ಲಿಕೆ ಭಯಭೀತರಾಗಿದ್ದಾರೆ ಜನರಿಗೆ ಭಯದ ವಾತಾವರಣ ನಿರ್ಮಿಸಿದ ಹುಚ್ಚುನಾಯಿ ಹಾಗೂ ಬೀದಿ ನಾಯಿಗಳ ಹಾವಳಿ ಸ್ಥಳೀಯರ ನಿದ್ದೆಯನ್ನು ಹಾಳು ಮಾಡಿದೆ.
ಬಂತಡ್ಕ ಕರಂಬಾರು ದರ್ಬೆ ಪಲಿಕೆ ಬೀದಿ ನಾಯಿ ಹಾಗೂ ಹುಚ್ಚುನಾಯಿ ಇರುವುದು ಕಂಡುಬಂದಿದೆ ಆದ್ದರಿಂದ ಅಪಾಯ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು
ಸ್ಥಳೀಯರು ಆಗ್ರಹಿಸಿದ್ದಾರೆ.ಶಿರ್ಲಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಕಡೆ ಕರಂಬಾರು ಶಾಲಾ ವಠಾರ ಬಂತಡ್ಕ ಜನತಾ ಕಾಲೋನಿ ಪ್ರದೇಶಗಳಲ್ಲಿ ಹುಚ್ಚುನಾಯಿ ಹಾಗೂ ಬೀದಿನಾಯಿಗಳ ಹಾವಳಿ ಇರುವುದು ಕಂಡುಬಂದಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?