ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

Twitter
Facebook
LinkedIn
WhatsApp
ಐದನೇ ಮಹಡಿಯಿಂದ ಬಿದ್ದು ಬಿಸಿಎ ವಿದ್ಯಾರ್ಥಿ ಸಾವು

ಬೆಳ್ತಂಗಡಿ, ಡಿ 13 : ಇಲ್ಲಿನ ನಡ ಗ್ರಾ.ಪಂ. ವ್ಯಾಪ್ತಿಯ ಕೇಲ್ತಾಜೆ ಸೊರಕ್ಯ ಎನ್ನುವಲ್ಲಿ ಭಾಗಶಃ ಸುಟ್ಟು ಹೋದ ಸ್ಥಿತಿಯಲ್ಲಿ ಮೃತದೇಹವೊಂದು ಡಿ. 12ರಂದು ಪತ್ತೆಯಾಗಿದೆ.

ಕೇಲ್ತಜೆಯಿಂದ ಸುರ್ಯ ರಸ್ತೆ ಸಾಗುವ 1 ಕಿ.ಮೀ. ದೂರದಲ್ಲಿರುವ ರಬ್ಬರ್‌ ತೋಟದ ಅಂಚಿನಲ್ಲಿರುವ ಕಣಿಯೊಂದರಲ್ಲಿ ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ.

ಮಾಲಕರು ಮೇವಿಗಾಗಿ ದನ ಕಟ್ಟಲು ಕಾಡಿಗೆ ತೆರಳುವ ವೇಳೆ ದುರ್ನಾತ ಬೀರುವುದನ್ನು ಕಂಡು ಪರಿಶೀಲಿಸಿದಾಗ, ಕಣಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಟ್ಟ ದೇಹದ ಮೇಲೆ ಕಟ್ಟಿಗೆ ರಾಶಿ ಹಾಕಿ ಮುಚ್ಚಲಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಪೊಲೀಸರು ಪರಿಶೀಲಿಸಿದಾಗ ಸುಮಾರು 10 ದಿನಗಳ ಹಿಂದೆ ಕೃತ್ಯ ನಡೆದಿರುವ ಸಾಧ್ಯತೆ ಕಂಡುಬಂದಿದ್ದು, ಸ್ಥಳದಲ್ಲಿ ಕಾಲುಂಗುರ ಪತ್ತೆಯಾಗಿದೆ. ಈ ಆಧಾರದಲ್ಲಿ ಮಹಿಳೆ ಮೃತ ದೇಹವಿರಬಹುದು ಎಂದು ಸಂಶಯಿಸಲಾಗಿದೆ. ಮೇಲ್ನೋಟಕ್ಕೆ ಇದೊಂದು ಉದ್ದೇಶಿತ ಕೊಲೆಯಂತೆ ಕಂಡುಬಂದಿದ್ದು, ಪೊಲೀಸರ್ ತನಿಖೆ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ