![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮಣಿಪಾಲ(ಜೂ.01): ಬೇರೆ ಪಕ್ಷಗಳಲ್ಲಿಯೂ ನಮಗೆ ಬಹಳ ಮಂದಿ ಗೆಳೆಯರಿದ್ದಾರೆ, ಆದ್ದರಿಂದ ರಾಜ್ಯದಲ್ಲಿ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಸರಳವಾಗಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಬಳಿ ಸಮಾನ ಮತಗಳಿವೆ, ಕಾಂಗ್ರೆಸ್ ಬಳಿ ಮಾತ್ರ ಕಡಿಮೆ ಇವೆ. ಜೊತೆಗೆ ಬಿಜೆಪಿ ಬಳಿ ದ್ವಿತೀಯ ಪ್ರಾಶಸ್ತ್ಯ ಮತಗಳೂ ಇವೆ. ಅವುಗಳನ್ನು ಲೆಕ್ಕ ಹಾಕಿದರೇ ಬಿಜೆಪಿ ಮೇಲ್ನೋಟಕ್ಕೆ ಸರಳ ಬಹುಮತ ಪಡೆಯಲಿದೆ ಎಂದರು.
ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿಯೂ ಜೆಡಿಎಸ್ನಲ್ಲಿಯೂ ನಮಗೆ ಬಹಳ ಮಂದಿ ಗೆಳೆಯರಿದ್ದಾರೆ, ಚುನಾವಣೆ ನಡೆಯಲಿದೆ, ಅಷ್ಟರಲ್ಲಿ ಏನೇನು ಬೆಳವಣಿಗೆಳಾಗುತ್ತೋ ನೋಡೋಣ. ಬೇರೆ ಪಕ್ಷದ ಗೆಳೆಯರೊಂದಿಗೆ ಇದುವರೆಗೆ ಯಾವುದೇ ಮಾತುಕತೆ ನಡೆಸಿಲ್ಲ, ನಾಮಪತ್ರ ಸಲ್ಲಿಸಿ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಎಂದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist