ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೇಸಿಗೆ ಅವಧಿಯಲ್ಲಿ ಪ್ರಥಮಬಾರಿ ಕೆಆರ್ಎಸ್ ಡ್ಯಾಮಿನಲ್ಲಿ ದಾಖಲೆ ಯ ನೀರು ಸಂಗ್ರಹ!!

Twitter
Facebook
LinkedIn
WhatsApp
ಬೇಸಿಗೆ ಅವಧಿಯಲ್ಲಿ ಪ್ರಥಮಬಾರಿ ಕೆಆರ್ಎಸ್ ಡ್ಯಾಮಿನಲ್ಲಿ ದಾಖಲೆ ಯ ನೀರು ಸಂಗ್ರಹ!!

ಮಂಡ್ಯ(ಮೇ.18): ಹತ್ತು ವರ್ಷಗಳ ಬಳಿಕ ಬೇಸಿಗೆ ಅವಧಿಯ ಮೇ ತಿಂಗಳಲ್ಲಲಿ ಇದೇ ಮೊದಲ ಬಾರಿಗೆ ಕೃಷ್ಣರಾಜಸಾಗರ ಜಲಾಶಯದಲ್ಲಿ 100 ಅಡಿಗಿಂತ ಹೆಚ್ಚು ನೀರು ಸಂಗ್ರಹವಾಗುವುದರೊಂದಿಗ ದಾಖಲೆ ಸೃಷ್ಟಿಸಿದೆ. ಹಾಲಿ ಅಣೆಕಟ್ಟೆಯಲ್ಲಿ 100.16 ಅಡಿಯಷ್ಟು ನೀರು ಸಂಗ್ರಹವಾಗಿರುವುದರಿಂದ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆ ಸೇರಿದಂತೆ ಹಲವಾರು ತಾಲೂಕುಗಳ ಜನರ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲವೆಂಬ ಆಶಾಭಾವನೆ ಮೂಡಿದೆ.


ಈ ಬಾರಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಸುರಿದಿರುವುದರಿಂದ ಬೇಸಿಗೆ ಬೆಳೆಗಳಿಗೆ ಹೆಚ್ಚು ನೀರಿನ ಬೇಡಿಕೆ ಸೃಷ್ಟಿಯಾಗಲಿಲ್ಲ. ಇದರಿಂದ ಅಣೆಕಟ್ಟೆಯಲ್ಲಿ ಹೆಚ್ಚು ನೀರು ಸಂಗ್ರಹವಾಗುವಂತಾಯಿತು. ಬೆಳೆಗಳಿಗೆ ವರ್ಷಧಾರೆ ಆಸರೆಯಾಗಿದ್ದರಿಂದ ಅಣೆಕಟ್ಟೆಯಿಂದ ನೀರನ್ನು ಬಿಡುಗಡೆ ಮಾಡಲೂ ಇಲ್ಲ. ಉತ್ತಮ ಮುಂಗಾರು ಪೂರ್ವ ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತು.


ಕೆಆರ್‌ಎಸ್‌ನಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟದ 10 ವರ್ಷದ ದಾಖಲೆಗಳನ್ನೊಮ್ಮೆ ಅವಲೋಕಿಸಿದರೆ 2013ರ ಏಪ್ರಿಲ್‌ನಲ್ಲಿ ಜಲಾಶಯದ ನೀರಿನ ಮಟ್ಟ64.12 ಅಡಿಗೆ ಕುಸಿದಿತ್ತು. ಆ ಸಮಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವಂತಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ