ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೊಮ್ಮಾಯಿ ಬೆಂಗಳೂರಿಗೆ. ಶೆಟ್ಟರ್ ದೆಹಲಿಗೆ. ಬಿಜೆಪಿಯಲ್ಲಿ ಕುತೂಹಲ!

Twitter
Facebook
LinkedIn
WhatsApp
ಬೊಮ್ಮಾಯಿ ಬೆಂಗಳೂರಿಗೆ. ಶೆಟ್ಟರ್ ದೆಹಲಿಗೆ. ಬಿಜೆಪಿಯಲ್ಲಿ ಕುತೂಹಲ!

ಬೊಮ್ಮಾಯಿ ದೆಹಲಿಗೆ ಹೋಗಿ ರಿಪೋರ್ಟ್​​ ಕೊಟ್ಟು ಬಂದ ಬಳಿಕ ಮಾಜಿ ಸಿಎಂ ಶೆಟ್ಟರ್​​​, ದಿಢೀರ್​​​​ ಫ್ಲೈಟ್​​​​ ಹತ್ತಿದ್ದಾರೆ. ಇಷ್ಟು ದಿನ ಬಿಟ್ಟು ಜಗದೀಶ್​​​ ಶೆಟ್ಟರ್ ಈಗ್ಯಾಕೆ ದೆಹಲಿ ಪ್ರವಾಸ ಕೈಗೊಂಡ್ರು ಅನ್ನೋ ಚರ್ಚೆ ಹಬ್ಬಿದೆ. ರಾಜ್ಯ ರಾಜಕೀಯದಲ್ಲಿ ಏನು ನಡೆಯುತ್ತಿದೆ ಎಂಬ ಗುಸುಗುಸು ಆರಂಭವಾಗಿದೆ.

ಬೊಮ್ಮಾಯಿ ಮೋದಿ ಭೇಟಿಯ ನಂತರ ಈಗ ಶೆಟ್ಟರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಒಂದು ಹಂತದಲ್ಲಿ ಬೊಮ್ಮಾಯಿ ತನ್ನ ಆಡಳಿತದ ರಿಪೋರ್ಟ್ ಕಾರ್ಡನ್ನು ನೀಡಿ ಬಂದಿದ್ದಾರೆ ಎನ್ನಲಾಗಿದೆ. ಈಗ ಶೆಟ್ಟರ್ ದೆಹಲಿಗೆ ಹೊರಟಿದ್ದಾರೆ ಎಂಬ ಪ್ರಶ್ನೆ ಕುತೂಹಲ ಮೂಡಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು