ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಹಣಕಾಸು ಸಚಿವ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಪಾಕಿಸ್ತಾನ ಮೂಲದ ಆರೋಗ್ಯ ಸಚಿವ ಸಾಜಿದ್ ಜಾವಿದ್ ಅವರೂ ರಾಜೀನಾಮೆ ನೀಡಿದ್ದು, ಬೋರಿಸ್ ಜಾನ್ಸನ್ ಸರಕಾರವೀಗ ಸಂಕಷ್ಟಕ್ಕೆ ಸಿಲುಕಿದೆ.
ರಾಜೀನಾಮೆ ನೀಡಿರುವುದನ್ನು ಟ್ವಿಟರ್ನಲ್ಲಿ ಘೋಷಿಸಿರುವ ಸುನಕ್, ರಾಜೀನಾಮೆ ಪತ್ರವನ್ನೂ ಟ್ವೀಟ್ ಮಾಡಿದ್ದಾರೆ. “ಸರಿಯಾಗಿ, ಸಮರ್ಥವಾಗಿ ಹಾಗೂ ಗಂಭೀರವಾಗಿ ಸರಕಾರವನ್ನು ಮುನ್ನಡೆಸಬೇಕು ಎಂದು ಜನ ನಿರೀಕ್ಷಿಸುತ್ತಾರೆ. ಆದರೆ, ಇಂತಹ ಸಂದರ್ಭದಲ್ಲಿ ಹಣಕಾಸು ಸಚಿವನಾಗಿ ಮುಂದುವರಿಯಲು ಆಗುತ್ತಿಲ್ಲ. ಹಾಗಾಗಿ, ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ,” ಎಂದು ಹೇಳಿದ್ದಾರೆ. ಸಾಜಿದ್ ಜಾವೆದ್ ಕೂಡ ಟ್ವಿಟರ್ನಲ್ಲಿ ರಾಜೀನಾಮೆ ಘೋಷಿಸಿದ್ದಾರೆ.ಕಳೆದ ಹಲವು ತಿಂಗಳುಗಳಿಂದ ಬೋರಿಸ್ ಜಾನ್ಸನ್ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದು, ನಾಯಕತ್ವದ ಬಿಕ್ಕಟ್ಟು ಸಹ ಉಂಟಾಗಿದೆ. ಹಾಗಾಗಿಯೇ, ಇದರಿಂದ ಬೇಸತ್ತು ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?