ಬೆಂಗಳೂರು: ಭಗತ್ ಸಿಂಗ್ (Bhagat Singh) ಪಾಠ ಕೈಬಿಟ್ಟ ವಿಚಾರದಲ್ಲಿ ಸರ್ಕಾರ (Karnataka Government) ಇದೀಗ ಯುಟರ್ನ್ ಹೊಡೆದಿದೆ. 10ನೇ ತರಗತಿ ಕನ್ನಡ ವಿಷಯದಲ್ಲಿದ್ದ ಭಗತ್ ಸಿಂಗ್ ಪಾಠವನ್ನು ತೆಗೆದು ಶಿವನಾಂದ ಕಳೆವೆಯವರ ಪಾಠವನ್ನು ಸೇರಿಸಲಾಗಿತ್ತು. ಈ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿತ್ತು. ಜೊತೆಗೆ ಭಾರೀ ವಿರೊಧ ವ್ಯಕ್ತವಾಗುತ್ತಿತ್ತು. ಈ ಬೆನ್ನಲ್ಲೆ ಶಿಕ್ಷಣ ಇಲಾಖೆ ಮತ್ತೆ ಭಗತ್ ಸಿಂಗ್ ಪಠ್ಯ ಸೇರಿಸಲು ನಿರ್ಧರಿಸಿದೆ. ಶಾಲೆಗಳಿಗೆ ಈಗಾಗಲೇ ಪಠ್ಯಪುಸ್ತಕ ಸರಬರಾಜು ಮಾಡಲಾಗುತ್ತಿದೆ. ಭಗತ್ ಸಿಂಗ್ ಪಾಠ ಕೈಬಿಟ್ಟ ವಿಚಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ 10ನೇ ತರಗತಿ ಕನ್ನಡ ಪುಸ್ತಕ ಸರಬರಾಜಿಗೆ ತಡೆ ಹಿಡಿಯಲಾಗಿದೆ.
ಪರಿಷ್ಕೃತ ಪಠ್ಯದಲ್ಲಿ ಭಗತ್ ಸಿಂಗ್ ಪಾಠದ ಬದಲಾಗಿ ಶಿವನಾಂದ ಕಳೆವೆಯವರ ಸ್ವದೇಶಿ ಸೂತ್ರದ ಸರಳಹಬ್ಬ ಪಾಠ ಸೇರ್ಪಡೆಗೆ ಶಿಕ್ಷಣ ಇಲಾಖೆ ಮುಂದಾಗಿತ್ತು. ತೀವ್ರ ವಿರೋಧ ಹಿನ್ನಲೆ ಮತ್ತೆ ಭಗತ್ ಸಿಂಗ್ ಪಾಠ ಸೇರಿಸಲು ಮುಂದಾಗಿದೆ. ಈ ಹಿಂದೆ ಶಿಕ್ಷಣ ಸಚಿವರು ಶೇ 60 ರಷ್ಟು ಪಠ್ಯ ಮುದ್ರಣವಾಗಿದೆ. ಶಾಲೆಗಳಿಗೆ ಈಗಾಗಲೇ ಪಠ್ಯ ಪುಸ್ತಕ ಸರಬರಾಜು ಮಾಡಲಾಗುತ್ತಿದೆ ಅಂತಾ ಹೇಳಿದ್ದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?