![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಬಹುನಿರೀಕ್ಷಿತ ‘ಆರ್ಆರ್ಆರ್’ ಸಿನಿಮಾ (RRR Movie) ತೆರೆಕಂಡಿದೆ. ಮಾ.24ರ ರಾತ್ರಿ ಹಾಗೂ ಮಾ.25 ನಸುಕಿನಲ್ಲೇ ಹಲವೆಡೆ ಈ ಸಿನಿಮಾದ ಪ್ರದರ್ಶನ ಆರಂಭಗೊಂಡಿದೆ. ಇದು ತೆಲುಗು ಸಿನಿಮಾ ಆಗಿದ್ದರೂ ಕೂಡ ಕರ್ನಾಟಕದಲ್ಲಿ ಜನರು ಈ ಚಿತ್ರವನ್ನು ಹುಚ್ಚೆದ್ದು ನೋಡುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ಸಿನಿಮಾ ಆದ್ದರಿಂದ ನಿರೀಕ್ಷೆಯ ಮಟ್ಟ ಜೋರಾಗಿಯೇ ಇದೆ. ಅದಕ್ಕೆ ತಕ್ಕಂತೆಯೇ ಕರ್ನಾಟಕದ ಎಲ್ಲ ಕಡೆಗಳಲ್ಲಿ ‘ಆರ್ಆರ್ಆರ್’ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಂಗ್. ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ಕಲಾವಿದರಾದ ರಾಮ್ ಚರಣ್ ಮತ್ತು ಜ್ಯೂ. ಎನ್ಟಿಆರ್ (Jr NTR) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್ ಕಲಾವಿದರಾದ ಅಜಯ್ ದೇವಗನ್, ಆಲಿಯಾ ಭಟ್ ಕೂಡ ಕಥೆಗೆ ಟ್ವಿಸ್ಟ್ ನೀಡುವಂತಹ ಪಾತ್ರಗಳಲ್ಲಿ ಗಮನಾರ್ಹ ಅಭಿನಯ ನೀಡಿದ್ದಾರೆ. ಎಂದಿನಂತೆ ನಿರ್ದೇಶಕ ರಾಜಮೌಳಿ (SS Rajamouli) ಅವರು ಒಂದು ದೃಶ್ಯವೈಭವವನ್ನು ಪ್ರೇಕ್ಷಕರಿಗಾಗಿ ಕಟ್ಟಿಕೊಟ್ಟಿದ್ದಾರೆ. ಎಂಎಂ ಕೀರವಾಣಿ ಅವರ ಸಂಗೀತ ಈ ಚಿತ್ರಕ್ಕಿದೆ. ಭಾರಿ ಉತ್ಸಾಹದಿಂದ ಜನರು ಚಿತ್ರಮಂದಿರಕ್ಕೆ ಹೆಚ್ಚು ಹಾಕುತ್ತಿದ್ದಾರೆ. ಸಿನಿಪ್ರಿಯರ ಸಂಭ್ರಮ ಜೋರಾಗಿದೆ. ಟಿಕೆಟ್ ಬೆಲೆ ಗಗನಕ್ಕೆ ಏರಿದ್ದರೂ ಕೂಡ ಜನರು ಮುಗಿಬಿದ್ದು ‘ಆರ್ಆರ್ಆರ್’ ಸಿನಿಮಾ ನೋಡುತ್ತಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist