ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭರ್ಜರಿಯಾಗಿ ತೆರೆಗೆ ಅಪ್ಪಳಿಸಿದೆ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ!

Twitter
Facebook
LinkedIn
WhatsApp
ಭರ್ಜರಿಯಾಗಿ ತೆರೆಗೆ ಅಪ್ಪಳಿಸಿದೆ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ!

ಬಹುನಿರೀಕ್ಷಿತ ‘ಆರ್​ಆರ್​ಆರ್’ ಸಿನಿಮಾ (RRR Movie) ತೆರೆಕಂಡಿದೆ. ಮಾ.24ರ ರಾತ್ರಿ ಹಾಗೂ ಮಾ.25 ನಸುಕಿನಲ್ಲೇ ಹಲವೆಡೆ ಈ ಸಿನಿಮಾದ ಪ್ರದರ್ಶನ ಆರಂಭಗೊಂಡಿದೆ. ಇದು ತೆಲುಗು ಸಿನಿಮಾ ಆಗಿದ್ದರೂ ಕೂಡ ಕರ್ನಾಟಕದಲ್ಲಿ ಜನರು ಈ ಚಿತ್ರವನ್ನು ಹುಚ್ಚೆದ್ದು ನೋಡುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ಸಿನಿಮಾ ಆದ್ದರಿಂದ ನಿರೀಕ್ಷೆಯ ಮಟ್ಟ ಜೋರಾಗಿಯೇ ಇದೆ. ಅದಕ್ಕೆ ತಕ್ಕಂತೆಯೇ ಕರ್ನಾಟಕದ ಎಲ್ಲ ಕಡೆಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾಗೆ ಭರ್ಜರಿ ಓಪನಿಂಗ್​ ಸಿಂಗ್​. ಈ ಸಿನಿಮಾದಲ್ಲಿ ಟಾಲಿವುಡ್​ ಸ್ಟಾರ್​ ಕಲಾವಿದರಾದ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ (Jr NTR) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್​ ಕಲಾವಿದರಾದ ಅಜಯ್​ ದೇವಗನ್​, ಆಲಿಯಾ ಭಟ್​ ಕೂಡ ಕಥೆಗೆ ಟ್ವಿಸ್ಟ್​ ನೀಡುವಂತಹ ಪಾತ್ರಗಳಲ್ಲಿ ಗಮನಾರ್ಹ ಅಭಿನಯ ನೀಡಿದ್ದಾರೆ. ಎಂದಿನಂತೆ ನಿರ್ದೇಶಕ ರಾಜಮೌಳಿ (SS Rajamouli) ಅವರು ಒಂದು ದೃಶ್ಯವೈಭವವನ್ನು ಪ್ರೇಕ್ಷಕರಿಗಾಗಿ ಕಟ್ಟಿಕೊಟ್ಟಿದ್ದಾರೆ. ಎಂಎಂ ಕೀರವಾಣಿ ಅವರ ಸಂಗೀತ ಈ ಚಿತ್ರಕ್ಕಿದೆ. ಭಾರಿ ಉತ್ಸಾಹದಿಂದ ಜನರು ಚಿತ್ರಮಂದಿರಕ್ಕೆ ಹೆಚ್ಚು ಹಾಕುತ್ತಿದ್ದಾರೆ. ಸಿನಿಪ್ರಿಯರ ಸಂಭ್ರಮ ಜೋರಾಗಿದೆ. ಟಿಕೆಟ್​ ಬೆಲೆ ಗಗನಕ್ಕೆ ಏರಿದ್ದರೂ ಕೂಡ ಜನರು ಮುಗಿಬಿದ್ದು ‘ಆರ್​ಆರ್​ಆರ್​’ ಸಿನಿಮಾ ನೋಡುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist