ಮಂಗಳೂರು, ಮಾ. 20: ಭಾರತೀಯರಾಗಿರುವ ನಮಗಿರುವುದು ಒಂದೇ ನೆಲ, ಒಂದೇ ಜಲ. ಅದು ಭಾರತ. ಭಾರತದೇಶದಲ್ಲಿ ನಾವೆಲ್ಲ ಒಟ್ಟಾಗಿ ಬಾಳೋಣ ಎಂದು ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ತಿಳಿಸಿದ್ದಾರೆ.
ಉಳ್ಳಾಲದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ದೇಶದಲ್ಲಿ ಬದುಕಬೇಕಾದರೆ, ಒಟ್ಟಿಗೆ ಬದುಕಬೇಕು. ಅದರಲ್ಲಿ ಎರಡು ಪ್ರಶ್ನೆ ಇಲ್ಲ. ನೀವು ನಿಮ್ಮ ದೇವರನ್ನು ಪೂಜಿಸಿ. ನಾವು ನಮ್ಮ ದೇವರನ್ನು ಪೂಜಿಸುತ್ತೇವೆ. ಆದರೆ, ಬೇರೆಯವರ ಪೂಜಾಕಾರ್ಯಕ್ಕೆ ಅಡ್ಡಿಪಡಿಸುವಂತಿಲ್ಲ ಎಂದು ಆರ್ ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ಇನ್ನು ರಾಷ್ಟ್ರ ಧ್ವಜದ ಬಗ್ಗೆ ಉಲ್ಲೇಖಿಸಿದ ಅವರು, ಮುಂದೊಂದು ದಿನ ದೇಶದ ರಾಷ್ಟ್ರ ಧ್ವಜ ಕೇಸರಿಯೂ ಆಗಬಹುದು. ಮೂರನೇ ಎರಡು ಭಾಗದಷ್ಟು ಬಹುಮತ ಪಡೆದವರಿಗೆ ಈ ಅಧಿಕಾರ ಇದೆ ಎಂದು ಅವರು ಹೇಳಿದ್ದಾರೆ
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist